Asianet Suvarna News Asianet Suvarna News

ಕೊರೋನಾ ಲಾಕ್‌ಡೌನ್; ಏ.20ರ ಬಳಿಕ ಕರ್ನಾಟಕದಲ್ಲಿ ಹೊಸ ನಿಯಮ!

ದೇಶದಲ್ಲಿ 2ನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಇತ್ತ ಕರ್ನಾಟಕದಲ್ಲೂ ಲಾಕ್‌ಡೌನ್ ಬಿಗಿಗೊಳಿಸಲಾಗಿದೆ. ಇದೀಗ ಏಪ್ರಿಲ್ 20ರ ಬಳಿಕ ಕೇಂದ್ರದ ಮಾರ್ಗಸೂಚಿಯಂತೆ ಹೊಸ ನಿಯಮ ಜಾರಿಗೆ ಬರಲಿದೆ. ಈ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿ ಮೂಲಕ ವಿವರ ನೀಡಿದ್ದಾರೆ. 

ಬೆಂಗಳೂರು(ಏ.16): ದೇಶದಲ್ಲಿ 2ನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಇತ್ತ ಕರ್ನಾಟಕದಲ್ಲೂ ಲಾಕ್‌ಡೌನ್ ಬಿಗಿಗೊಳಿಸಲಾಗಿದೆ. ಇದೀಗ ಏಪ್ರಿಲ್ 20ರ ಬಳಿಕ ಕೇಂದ್ರದ ಮಾರ್ಗಸೂಚಿಯಂತೆ ಹೊಸ ನಿಯಮ ಜಾರಿಗೆ ಬರಲಿದೆ. ಈ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿ ಮೂಲಕ ವಿವರ ನೀಡಿದ್ದಾರೆ. 

Video Top Stories