Asianet Suvarna News Asianet Suvarna News

ಕರ್ತವ್ಯ ಮರೆತ ಪೊಲೀಸರ ಅಮಾನತು ಬೆನ್ನಲ್ಲೇ ಡಿಜಿ ಹಳ್ಳಿ ಠಾಣಾ ಪೊಲೀಸರಿಗೆ ಡಿಸಿಪಿ ವಾರ್ನ್!

ಕರ್ತವ್ಯ ಲೋಪ ಎಸಗಿದ 6 ಪೊಲೀಸರ ಅಮಾನತು ಬೆನ್ನಲ್ಲೇ ಇದೀಗ ಡಿಜೆ ಹಳ್ಳಿ ಠಾಣಾ ಪೊಲೀಸರಿಗೆ ಡಿಸಿಪಿ ಶರಣಪ್ಪ ಖಡಕ್ ವಾರ್ನಿಂಗ್ ನೀಡಿದ್ದಾರೆ. ಕರ್ತವ್ಯದ ವೇಳೆ ಮೊಬೈಲ್ ಫೋನ್‌ಗಳಲ್ಲಿ ಮೈಮರೆತರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತೆ. ಕರ್ತ್ಯವ್ಯದ ವೇಳೆ ಸಂಪೂರ್ಣ ಶ್ರದ್ದೆ, ಗಮನ ಇರಬೇಕು ಎಂದು ಎಚ್ಚರಿಸಿದ್ದಾರೆ. ಈ ಕುರಿತು ಡಿಸಿಪಿ ಹೇಳಿದ ಮಾತುಗಳು ಇಲ್ಲಿದೆ

ಬೆಂಗಳೂರು(ಆ.22): ಕರ್ತವ್ಯ ಲೋಪ ಎಸಗಿದ 6 ಪೊಲೀಸರ ಅಮಾನತು ಬೆನ್ನಲ್ಲೇ ಇದೀಗ ಡಿಜೆ ಹಳ್ಳಿ ಠಾಣಾ ಪೊಲೀಸರಿಗೆ ಡಿಸಿಪಿ ಶರಣಪ್ಪ ಖಡಕ್ ವಾರ್ನಿಂಗ್ ನೀಡಿದ್ದಾರೆ. ಕರ್ತವ್ಯದ ವೇಳೆ ಮೊಬೈಲ್ ಫೋನ್‌ಗಳಲ್ಲಿ ಮೈಮರೆತರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತೆ. ಕರ್ತ್ಯವ್ಯದ ವೇಳೆ ಸಂಪೂರ್ಣ ಶ್ರದ್ದೆ, ಗಮನ ಇರಬೇಕು ಎಂದು ಎಚ್ಚರಿಸಿದ್ದಾರೆ. ಈ ಕುರಿತು ಡಿಸಿಪಿ ಹೇಳಿದ ಮಾತುಗಳು ಇಲ್ಲಿದೆ