Asianet Suvarna News Asianet Suvarna News

ಎರಡು ದಿನ ಮೂರು ಹೆಣ, ಬೆಂಗಳೂರಿನಲ್ಲಿ ವೃದ್ಧ ದಂಪತಿ ಬರ್ಬರ ಹತ್ಯೆ

ಎರಡು ದಿನ ಮೂರು ಹೆಣ.. ಮದದೇವಪುರದಲ್ಲಿ ವೃದ್ಧ ದಂಪತಿಯನ್ನು ದಾರುಣನವಾಗಿ ಹತ್ಯೆ ಮಾಡಲಾಗಿದೆ. ಚಂದ್ರೇಗೌಡ ಮತ್ತು ಲಕ್ಷ್ಮಮ್ಮ ದಂಪತಿಯನ್ನು ದರೋಡೆಕೋರರು ಹತ್ಯೆ ಮಾಡಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದ್ದು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

ದರೋಡೆಗೆ ಬಂದ ವೇಳೆ ದಂಪತಿ ಪ್ರತಿರೋಧ ಒಡ್ಡಿದ್ದಕ್ಕೆ ಕೊಲೆ ಮಾಡಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಒಂದು ದಿನದ ಹಿಂದೆಯೇ ಕೊಲೆ ನಡೆದಿದ್ದು ಅಕ್ಕಪಕ್ಕದವರು ಗಮನಿಸಿದ ನಂತರ ಬೆಳಕಿಗೆ ಬಂದಿದೆ.

ಎರಡು ದಿನ ಮೂರು ಹೆಣ.. ಮದದೇವಪುರದಲ್ಲಿ ವೃದ್ಧ ದಂಪತಿಯನ್ನು ದಾರುಣನವಾಗಿ ಹತ್ಯೆ ಮಾಡಲಾಗಿದೆ. ಚಂದ್ರೇಗೌಡ ಮತ್ತು ಲಕ್ಷ್ಮಮ್ಮ ದಂಪತಿಯನ್ನು ದರೋಡೆಕೋರರು ಹತ್ಯೆ ಮಾಡಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದ್ದು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

ಬೆಂಗಳೂರು ದೊರೆ ಮರ್ಡರ್ ರಹಸ್ಯ, ತಡ ಮಾಡಿದ್ರೆ ಇನ್ನೊಂದು ಹೆಣ ಬೀಳ್ತಿತ್ತು!

ದರೋಡೆಗೆ ಬಂದ ವೇಳೆ ದಂಪತಿ ಪ್ರತಿರೋಧ ಒಡ್ಡಿದ್ದಕ್ಕೆ ಕೊಲೆ ಮಾಡಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಒಂದು ದಿನದ ಹಿಂದೆಯೇ ಕೊಲೆ ನಡೆದಿದ್ದು ಅಕ್ಕಪಕ್ಕದವರು ಗಮನಿಸಿದ ನಂತರ ಬೆಳಕಿಗೆ ಬಂದಿದೆ.