Asianet Suvarna News Asianet Suvarna News

ಕೊರೋನಾ ವಿರುದ್ಧ ಮಯ್ಯಾಸ್ ಹೋರಾಟ; ಗ್ರಾಹಕರ ಆರೋಗ್ಯ ಸುರಕ್ಷತೆಗೆ ಆದ್ಯತೆ!

ಲಾಕ್‌ಡೌನ್ ಸಡಿಲಿಕೆ ಮಾಡಿ ಹೊಟೆಲ್, ರೆಸ್ಟೋರೆಂಟ್ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸರ್ಕಾರ ಅನುಮತಿ ನೀಡಿದೆ. ಇದೀಗ ಖ್ಯಾತ ಮಯ್ಯಾಸ್ ಹೊಟೆಲ್ ಮಾರ್ಗಸೂಚಿ ಜೊತೆಗೆ ಗ್ರಾಹಕರ ಸುರಕ್ಷತೆಗೆ ಮತ್ತಷ್ಟು ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತು ಮಯ್ಯಾಸ್ ಸಂಸ್ಥಾಪಕ ಸದಾನಂದ್ ಮಯ್ಯಾ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾರೆ. 

ಬೆಂಗಳೂರು(ಜೂ.14): ಲಾಕ್‌ಡೌನ್ ಸಡಿಲಿಕೆ ಮಾಡಿ ಹೊಟೆಲ್, ರೆಸ್ಟೋರೆಂಟ್ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸರ್ಕಾರ ಅನುಮತಿ ನೀಡಿದೆ. ಇದೀಗ ಖ್ಯಾತ ಮಯ್ಯಾಸ್ ಹೊಟೆಲ್ ಮಾರ್ಗಸೂಚಿ ಜೊತೆಗೆ ಗ್ರಾಹಕರ ಸುರಕ್ಷತೆಗೆ ಮತ್ತಷ್ಟು ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತು ಮಯ್ಯಾಸ್ ಸಂಸ್ಥಾಪಕ ಸದಾನಂದ್ ಮಯ್ಯಾ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾರೆ.