ರೌಡಿ ಲಕ್ಷ್ಮಣ ಕೊಲೆ ಕೇಸಿಗೆ ಮತ್ತೊಂದು ಟ್ವಿಸ್ಟ್
ರೌಡಿ ಲಕ್ಷ್ಮಣ್ ಕೊಲೆ ಪ್ರಕರಣದ ತನಿಖೆಯು ಸಿಸಿಬಿಗೆ ವರ್ಗವಾಗಿದ್ದು, ಈ ಹತ್ಯೆಯಲ್ಲಿ ಹೆಣ್ಣಿನ ನೆರಳಿದೆ ಎಂದು ಪೊಲೀಸರು ಬಲವಾಗಿ ಅನುಮಾನ ವ್ಯಕ್ತಪಡಿಸಿದ್ದಾರೆ. ರೌಡಿ ಲಕ್ಷ್ಮಣ ಮತ್ತು ವರ್ಷಿಣಿ ನಡುವೆ ನಡೆದ ಮಾತುಕತೆ ಸದ್ಯ ಪೊಲೀಸರಿಗೆ ಹೊಸ ಅಂಶಗಳ ಪತ್ತೆಗೆ ಕಾರಣವಾಗಿದೆ. ಇನ್ನೊಂದು ಮಹತ್ವದ ಅಂಶ ಸಹ ಗೊತ್ತಾಗಿದೆ.
ರೌಡಿ ಲಕ್ಷ್ಮಣ್ ಕೊಲೆ ಪ್ರಕರಣದ ತನಿಖೆಯು ಸಿಸಿಬಿಗೆ ವರ್ಗವಾಗಿದ್ದು, ಈ ಹತ್ಯೆಯಲ್ಲಿ ಹೆಣ್ಣಿನ ನೆರಳಿದೆ ಎಂದು ಪೊಲೀಸರು ಬಲವಾಗಿ ಅನುಮಾನ ವ್ಯಕ್ತಪಡಿಸಿದ್ದಾರೆ. ರೌಡಿ ಲಕ್ಷ್ಮಣ ಮತ್ತು ವರ್ಷಿಣಿ ನಡುವೆ ನಡೆದ ಮಾತುಕತೆ ಸದ್ಯ ಪೊಲೀಸರಿಗೆ ಹೊಸ ಅಂಶಗಳ ಪತ್ತೆಗೆ ಕಾರಣವಾಗಿದೆ. ಇನ್ನೊಂದು ಮಹತ್ವದ ಅಂಶ ಸಹ ಗೊತ್ತಾಗಿದೆ.