Asianet Suvarna News Asianet Suvarna News

Exclusive;ಹಠಕ್ಕೆ ಬಿದ್ದ ಉದ್ರಿಕ್ತರಿಂದ ಬೆಂಗಳೂರು ಗಲಭೆ; ನವೀನ್ ಪೋಸ್ಟ್ ನೆಪ ಮಾತ್ರ!

ಪಾದರಾಯನಪುರ ಘಟನೆ ಬಳಿಕ ಶಾಂತವಾಗಿದ್ದ ಬೆಂಗಳೂರು ಮತ್ತೆ ಹೊತ್ತಿ ಉರಿದಿದೆ. ಈ ಬಾರಿ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಭಸ್ಮವಾಗಿದೆ. ಈ ಗಲಭೆ ಪೂರ್ವನಿಯೋಜಿತ ಕೃತ್ಯ ಅನ್ನೋ ಮಾಹಿತಿ ಬಹಿರಂಗವಾಗುತ್ತಿದೆ. ಗಲಭೆಗೆ ಪೊಲೀಸರ ನಿಧಾನಗತಿಯಲ್ಲಿ ಸ್ಪಂದನೆ ಕಾರಣ ಅನ್ನೋದು ಆರೋಪಿತ ಎಸ್‌ಡಿಪಿಐ ಸಂಘಟನೆ, ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಹಲವರ ಮಾತು. ಆದರೆ ಸುವರ್ಣನ್ಯೂಸ್ ಸ್ಫೋಟಕ ಮಾಹಿತಿ ಬಹಿರಂಗ ಪಡಿಸುತ್ತಿದೆ.
 

ಬೆಂಗಳೂರು(ಆ.13): ಪಾದರಾಯನಪುರ ಘಟನೆ ಬಳಿಕ ಶಾಂತವಾಗಿದ್ದ ಬೆಂಗಳೂರು ಮತ್ತೆ ಹೊತ್ತಿ ಉರಿದಿದೆ. ಈ ಬಾರಿ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಭಸ್ಮವಾಗಿದೆ. ಈ ಗಲಭೆ ಪೂರ್ವನಿಯೋಜಿತ ಕೃತ್ಯ ಅನ್ನೋ ಮಾಹಿತಿ ಬಹಿರಂಗವಾಗುತ್ತಿದೆ. ಗಲಭೆಗೆ ಪೊಲೀಸರ ನಿಧಾನಗತಿಯಲ್ಲಿ ಸ್ಪಂದನೆ ಕಾರಣ ಅನ್ನೋದು ಆರೋಪಿತ ಎಸ್‌ಡಿಪಿಐ ಸಂಘಟನೆ, ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಹಲವರ ಮಾತು. ಆದರೆ ಸುವರ್ಣನ್ಯೂಸ್ ಸ್ಫೋಟಕ ಮಾಹಿತಿ ಬಹಿರಂಗ ಪಡಿಸುತ್ತಿದೆ.

Video Top Stories