Asianet Suvarna News Asianet Suvarna News

ಶಿಕ್ಷಣ ಇಲಾಖೆಯಲ್ಲಿನ ಮಹಾಕರ್ಮಕಾಂಡ ಬಯಲು!

ಬೆಂಗಳೂರು[ಅ.31]: ಶಿಕ್ಷಣ ಇಲಾಖೆಯಲ್ಲಿ ಮಹಾಕರ್ಮಕಾಂಡವೊಂದನ್ನು ಸುವರ್ಣ ನ್ಯೂಸ್ ಬಯಲು ಮಾಡಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ನಕಲಿ ಶೂ ಹಾಗೂ ಸಾಕ್ಸ್ ವಿತರಣೆ ಮಾಡಿರುವ ದಂಧೆ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿದೆ. ಈ ದಂಧೆಯ ಮೂಲಕ ಸರ್ಕಾರದ ಸಾವಿರಾರು ಕೋಟಿ ರು. ನೀರಲ್ಲಿ ಹೋಮ ಮಾಡಿದೆ ಹಾಗಿದೆ ಆಗಿದೆ. ಈ ಹಗರಣದ ಬಗ್ಗೆ ಸ್ವತಃ ಶಿಕ್ಷಣ ಸಚಿವ ಸುರೇಶ ಕುಮಾರ್ ಅವರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಈ ದಂಧೆಯ ಬಗ್ಗೆ ಸಚಿವರು ಏನೆಲ್ಲ ಪ್ರತಿಕ್ರಿಯೆ ನೀಡಿದ್ದಾರೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ. 

ಬೆಂಗಳೂರು[ಅ.31]: ಶಿಕ್ಷಣ ಇಲಾಖೆಯಲ್ಲಿ ಮಹಾಕರ್ಮಕಾಂಡವೊಂದನ್ನು ಸುವರ್ಣ ನ್ಯೂಸ್ ಬಯಲು ಮಾಡಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ನಕಲಿ ಶೂ ಹಾಗೂ ಸಾಕ್ಸ್ ವಿತರಣೆ ಮಾಡಿರುವ ದಂಧೆ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿದೆ. ಈ ದಂಧೆಯ ಮೂಲಕ ಸರ್ಕಾರದ ಸಾವಿರಾರು ಕೋಟಿ ರು. ನೀರಲ್ಲಿ ಹೋಮ ಮಾಡಿದೆ ಹಾಗಿದೆ ಆಗಿದೆ. ಈ ಹಗರಣದ ಬಗ್ಗೆ ಸ್ವತಃ ಶಿಕ್ಷಣ ಸಚಿವ ಸುರೇಶ ಕುಮಾರ್ ಅವರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಈ ದಂಧೆಯ ಬಗ್ಗೆ ಸಚಿವರು ಏನೆಲ್ಲ ಪ್ರತಿಕ್ರಿಯೆ ನೀಡಿದ್ದಾರೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ. 

Video Top Stories