ಅಪರೂಪದ ಶ್ವೇತನಾಗರ ಪ್ರತ್ಯಕ್ಷ; ಆಶ್ಚರ್ಯಚಕಿತರಾದ ಜನತೆ!
ಬೆಂಗಳೂರು (ಜ. 29): ಇಲ್ಲಿನ ಬಾಗಲೂರು ಕ್ರಾಸ್ ಬಳಿ ಬಿಳಿ ನಾಗರಹಾವೊಂದು ಪತ್ತೆಯಾಗಿದೆ. ಸ್ಥಳೀಯರು ಬಿಬಿಎಂಪಿ ವನ್ಯಜೀವಿ ಸ್ವಯಂ ಸೇವಕರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ತೆರಳಿದ ಬಿಬಿಎಂಪಿ ವನ್ಯಜೀವಿ ಸ್ವಯಂ ಸೇವಕ ರಾಜೇಶ್ ಹಾವನ್ನು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.
ಬೆಂಗಳೂರು (ಜ. 29): ಇಲ್ಲಿನ ಬಾಗಲೂರು ಕ್ರಾಸ್ ಬಳಿ ಬಿಳಿ ನಾಗರಹಾವೊಂದು ಪತ್ತೆಯಾಗಿದೆ. ಸ್ಥಳೀಯರು ಬಿಬಿಎಂಪಿ ವನ್ಯಜೀವಿ ಸ್ವಯಂ ಸೇವಕರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ತೆರಳಿದ ಬಿಬಿಎಂಪಿ ವನ್ಯಜೀವಿ ಸ್ವಯಂ ಸೇವಕ ರಾಜೇಶ್ ಹಾವನ್ನು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.