Asianet Suvarna News Asianet Suvarna News

‘ಕುಮಾರಸ್ವಾಮಿ, ರಾಹುಲ್ ಗಾಂಧಿ ಇಬ್ರೂ ಕಳ್ರೇ!‘

ಮುಖ್ಯಮಂತ್ರಿ ಕುಮಾರಸ್ವಾಮಿ ‘ದಂಗೆ’ ಹೇಳಿಕೆಗೆ ಬಿಜೆಪಿ ನಾಯಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿರುವ ಬೀದರ್ ಸಂಸದ ಭಗವಂತ ಖೂಬಾ, ಅವರಿಬ್ಬರನ್ನು ಕಳ್ಳರೆಂದು ಕರೆದಿದ್ದಾರೆ.    

ಮುಖ್ಯಮಂತ್ರಿ ಕುಮಾರಸ್ವಾಮಿ ‘ದಂಗೆ’ ಹೇಳಿಕೆಗೆ ಬಿಜೆಪಿ ನಾಯಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿರುವ ಬೀದರ್ ಸಂಸದ ಭಗವಂತ ಖೂಬಾ, ಅವರಿಬ್ಬರನ್ನು ಕಳ್ಳರೆಂದು ಕರೆದಿದ್ದಾರೆ.