Asianet Suvarna News Asianet Suvarna News

2020 ಭಾರತಕ್ಕೆ ಪ್ರಮುಖ ವರ್ಷ : ಸಂಸತ್‌ ಅಧಿವೇಶನದಲ್ಲಿ ರಾಮನಾಥ್ ಕೋವಿಂದ್

ಮೊದಲ ಸಂಸತ್ ಅಧಿವೇಶನ ಆರಂಭವಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜನತೆಗೆ ಹೊಸವರ್ಷದ ಶುಭಾಶಯ ಕೋರುತ್ತಾ,  ಸದನವನ್ನುದ್ದೇಶಿಸಿ ಮಾತನಾಡಿದ್ದಾರೆ.

ನವದೆಹಲಿ (ಜ. 31): ಮೊದಲ ಸಂಸತ್ ಅಧಿವೇಶನ ಆರಂಭವಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜನತೆಗೆ ಹೊಸವರ್ಷದ ಶುಭಾಶಯ ಕೋರುತ್ತಾ, ಸದನವನ್ನುದ್ದೇಶಿಸಿ ಮಾತನಾಡಿದ್ದಾರೆ.

ಮೋದಿ ಬಜೆಟ್ ಭಾಗ್ಯ, ಯಾವುದು ತುಟ್ಟಿ, ಯಾವುದು ಅಗ್ಗ?: ಬಜೆಟ್ ಪೂರ್ವಾಪರ!

' ಈ ವರ್ಷ ಭಾರತಕ್ಕೆ ಮಹತ್ವ ಪೂರ್ಣವಾದದ್ದು. 2020 ಭಾರತಕ್ಕೆ ಅತ್ಯಂತ ಪ್ರಮುಖ ವರ್ಷವಾಗಿದೆ. ಈ ದಶಕ ಭಾರತದ ಪಾಲಿಗೆ ನಿರ್ಣಾಯಕ.  ಭಾರತದ ಸಂವಿಧಾನ ನಮಗೆಲ್ಲ ಮಾರ್ಗದರ್ಶಕ
ದೇಶದ ಅಭಿವೃದ್ಧಿ, ಆಕಾಂಕ್ಷೆ ಈಡೇರಿಸಲು ಸಂವಿಧಾನ ಮಾರ್ಗದರ್ಶಿ' ಎಂದು ಕೋವಿಂದ್ ಭಾಷಣ ಮಾಡಿದ್ದಾರೆ. 

ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಅವರ ಆರಂಭಿಕ ಮಾತುಗಳಿವು! 

Video Top Stories