Asianet Suvarna News Asianet Suvarna News

ಪ್ರಧಾನಿಗೆ ಮಾಜಿ ಗರ್ವನರ್ ಎಚ್ಚರಿಕೆ: ಗಮನ ಕೊಡಿ ಎಂಬುದೇ ಕೋರಿಕೆ!

ಹಣಕಾಸಿನ ಕೊರತೆ ಉದ್ದೇಶಿತ ಸಂಖ್ಯೆಯಲ್ಲಿದೆಯೇ ಎಂದು ಖಚಿತಪಡಿಸಿಕೊಳ್ಳಲು ಮಾಜಿ ರಿಸರ್ವ್ ಬ್ಯಾಂಕ್ ಗವರ್ನರ್ ಡಿ. ಸುಬ್ಬರಾವ್ ಸರ್ಕಾರವನ್ನು ಕೋರಿದ್ದಾರೆ. ಇದು ಹಣಕಾಸಿನ ಲಾಭದಾಯಕತೆಯ ಬಿಕ್ಕಟ್ಟಿನ ಸಂದರ್ಭಗಳಿಗೆ ಕಾರಣವಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ.

ನವದೆಹಲಿ(ಡಿ.20): ಹಣಕಾಸಿನ ಕೊರತೆ ಉದ್ದೇಶಿತ ಸಂಖ್ಯೆಯಲ್ಲಿದೆಯೇ ಎಂದು ಖಚಿತಪಡಿಸಿಕೊಳ್ಳಲು ಮಾಜಿ ರಿಸರ್ವ್ ಬ್ಯಾಂಕ್ ಗವರ್ನರ್ ಡಿ. ಸುಬ್ಬರಾವ್ ಸರ್ಕಾರವನ್ನು ಕೋರಿದ್ದಾರೆ. ಇದು ಹಣಕಾಸಿನ ಲಾಭದಾಯಕತೆಯ ಬಿಕ್ಕಟ್ಟಿನ ಸಂದರ್ಭಗಳಿಗೆ ಕಾರಣವಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ. ಅಧಿಕೃತ ದತ್ತಾಂಶಗಳ ಪ್ರಕಾರ ಬಜೆಟ್ ಕೊರತೆಯ ಅಂತರ ಶೇ.3.4 ರಷ್ಟಿದ್ದು, ಇದು ಹಣಕಾಸು ಕೊರತೆಯನ್ನು ಎತ್ತಿ ತೋರಿಸುತ್ತದೆ ಎಂದು ಡಿ. ಸುಬ್ಬರಾವ್ ಹೇಳಿದ್ದಾರೆ. ಹೆಚ್ಚಿನ ಹಣಕಾಸಿನ ಕೊರತೆಯು ಹಣದುಬ್ಬರವನ್ನು ಹೆಚ್ಚಿಸುತ್ತದೆ. ಚಾಲ್ತಿ ಖಾತೆ ಕೊರತೆ-ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗುವ ಮೂಲಕ ಪಾವತಿಗಳ ಸಮತೋಲನವನ್ನು ದುರ್ಬಲಗೊಳಿಸುತ್ತದೆ ಎಂದು ಸುಬ್ಬರಾವ್ ಎಚ್ಚರಿಸಿದ್ದಾರೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Video Top Stories