ಆರ್‌ಕೆ ಗ್ರೂಪ್‌ನ ರಾಮಕೃಷ್ಣ ನಾಯಕ್‌ಗೆ ಉಜ್ವಲ ಉದ್ಯಮಿ ಪ್ರಶಸ್ತಿ!


ಆರ್‌ಕೆ ಗ್ರೂಪ್‌ನ ರಾಮಕೃಷ್ಣ ನಾಯಕ್‌ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡ ಪ್ರಭದ ಉಜ್ವಲ ಉದ್ಯಮಿ ಪ್ರಶಸ್ತಿ. ಪ್ರಶಸ್ತಿ ಗೆದ್ದ ಬಳಿಕ ರಾಮಕೃಷ್ಣ ನಾಯಕ್‌ ಮಾತು.

Share this Video
  • FB
  • Linkdin
  • Whatsapp

ಬೆಂಗಳೂರು (ಮಾ.9): ಏಷ್ಯಾನೆಟ್‌ ಸುವರ್ಣನ್ಯೂಸ್‌ ಹಾಗೂ ಕನ್ನಡ ಪ್ರಭದ ವತಿಯಿಂದ ಕರಾವಳಿ ಆವೃತ್ತಿಯ ಉಜ್ವಲ ಉದ್ಯಮಿ ಪ್ರಶಸ್ತಿ ನೀಡಲಾಗುತ್ತಿದೆ. ಮಾಧ್ಯಮ ಲೋಕದ ಇತಿಹಾಸದಲ್ಲಿಯೇ ಇಂಥದ್ದೊಂದು ಸಾಹಸ ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಕರಾವಳಿ ಭಾಗದ ಅಭಿವೃದ್ಧಿ ಮತ್ತು ಉದ್ಯೋಗಸೃಷ್ಟಿಗೆ ಅಪಾರ ಕೊಡುಗೆ ನೀಡಿದ ಉದ್ಯಮಿಗಳನ್ನು ಗುರುತಿಸಲಾಗುತ್ತಿದೆ. ಆರ್‌ಕೆ ಗ್ರೂಪ್ನ್ ಸಂಸ್ಥಾಪಕರಾದ ರಾಮಕೃಷ್ಣ ನಾಯಕ್‌ಗೆ ಈ ಬಾರಿಯ ಪ್ರಶಸ್ತಿ ನೀಡಲಾಗಿದೆ.

Related Video