
ಅಕ್ರಮವಾಗಿ ಕಳ್ಳಭಟ್ಟಿ ವ್ಯಾಪಾರ ಮಾಡುತ್ತಿದ್ದವ ಅರೆಸ್ಟ್..!
ಚಾಮರಾಜನಗರದ ಹನೂರು ತಾಲೋಕಿನ ದೊರೆದೊಡ್ಡಿ ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಭೀಮಾನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳಭಟ್ಟಿ ಕುಡಿದರೆ ಕೊರೋನಾ ಬರಲ್ಲ ಎಂದು ನಂಬಿಸಿ ಭೀಮಾನಾಯ್ಕ ವ್ಯಾಪಾರ ಮಾಡುತ್ತಿದ್ದ.
ಚಾಮರಾಜನಗರ(ಏ.12): ಕಳ್ಳಭಟ್ಟಿ ಕುಡಿದ್ರೆ ಕೊರೋನಾ ವೈರಸ್ ಬರೊಲ್ಲವೆಂದು ನಂಬಿಸಿ ಕಳ್ಳಭಟ್ಟಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯನ್ನು ಚಾಮರಾಜನಗರ ಪೊಲೀಸರು ಬಂಧಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೋಲಾರದಲ್ಲಿ ಜನರನ್ನು ನಿಯಂತ್ರಿಸಲು ಫೀಲ್ಡಿಗಿಳಿದ ಮಾಜಿ ಸೈನಿಕರು..!
ಚಾಮರಾಜನಗರದ ಹನೂರು ತಾಲೋಕಿನ ದೊರೆದೊಡ್ಡಿ ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಭೀಮಾನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳಭಟ್ಟಿ ಕುಡಿದರೆ ಕೊರೋನಾ ಬರಲ್ಲ ಎಂದು ನಂಬಿಸಿ ಭೀಮಾನಾಯ್ಕ ವ್ಯಾಪಾರ ಮಾಡುತ್ತಿದ್ದ.
ನಾದಸ್ವರದ ಡೋಲಿನೊಳಗೆ ಮದ್ಯ ಇಟ್ಟು ಅಕ್ರಮ ಸಾಗಾಟ; ಮಾರಾಟಗಾರ ಪೊಲೀಸ್ ವಶಕ್ಕೆ
ತಾನೇ ಅಕ್ರಮವಾಗಿ ಕಳ್ಳಭಟ್ಟಿ ತಯಾರಿಸಿ ದುಬಾರಿ ಬೆಲೆಗೆ ಕಳ್ಳಬಟ್ಟಿಯನ್ನು ಭೀಮಾನಾಯ್ಕ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.