ಪರಿಹಾರ ನಿಧಿಗೆ 50 ಲಕ್ಷ ನೀಡಿದ ರಜನಿಕಾಂತ್‌‌ರಿಂದ ಮತ್ತೊಂದು ಮಹತ್ವದ ಕೆಲಸ!

ಮಹಾಮಾರಿ ಕೊರೋನಾ ವೈರಸ್‌ ವಿರುದ್ಧ ಹೋರಾಡಲು ಸಿನಿಮಾ ತಾರೆಯರು ಪ್ರಧಾನಿ ನರೇಂದ್ರ ಮೋದಿ ಅವರ ಕೇರ್ಸ್ ನಿಧಿಗೆ ಹಾಗೂ ಮುಖ್ಯ ಮಂತ್ರಿ ನಿಧಿಗೆ ಧನ ಸಹಾಯ ಮಾಡುತ್ತಿದ್ದಾರೆ. ಇತ್ತೇಚಿಗೆ ರಜನಿಕಾಂತ್ ಪ್ರಧಾನಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಿದ್ದರು.
 

Share this Video
  • FB
  • Linkdin
  • Whatsapp

ಮಹಾಮಾರಿ ಕೊರೋನಾ ವೈರಸ್‌ ವಿರುದ್ಧ ಹೋರಾಡಲು ಸಿನಿಮಾ ತಾರೆಯರು ಪ್ರಧಾನಿ ನರೇಂದ್ರ ಮೋದಿ ಅವರ ಕೇರ್ಸ್ ನಿಧಿಗೆ ಹಾಗೂ ಮುಖ್ಯ ಮಂತ್ರಿ ನಿಧಿಗೆ ಧನ ಸಹಾಯ ಮಾಡುತ್ತಿದ್ದಾರೆ. ಇತ್ತೇಚಿಗೆ ರಜನಿಕಾಂತ್ ಪ್ರಧಾನಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಿದ್ದರು.

Add Asianetnews Kannada as a Preferred SourcegooglePreferred

ಲಾಕ್‌ಡೌನ್‌ ಟೈಮ್‌ನಲ್ಲೇ ಬಂತು ದೊಡ್ಡ ಸ್ಟಾರ್‌ಗಳ ಕಿರುಚಿತ್ರ 'ಫ್ಯಾಮಿಲಿ'

ಚೆನ್ನೈನ ಕೊಡಕಂಬ್‌ನಲ್ಲಿರುವ ರಾಘವೇಂದ್ರ ವೆಡ್ಡಿಂಗ್‌ ಹಾಲ್‌ ಮಾಲೀಕರಾಗಿರುವ ರಜನಿಕಾಂತ್‌ ರೋಗಿಗಳಿಗೆ ಚಿಕಿತ್ಸೆ ನೀಡಲು, ಈ ಹಾಲನ್ನು ಬಳಸುವಂತೆ ತಮಿಳು ನಾಡು ಸಿಎಂಗೆ ಇದೀಗ ಮನವಿ ಮಾಡಿ, ಪತ್ರ ಬರೆದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment 

Related Video