SP ಬಾಲಸುಬ್ರಹ್ಮಣ್ಯಂ ಚೇತರಿಕೆಗೆ ರಜನಿ ಪ್ರಾರ್ಥನೆ
ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಪ್ಪಿಬಿ ಸ್ವಲ್ಪ ಚೇತರಿಸಿಕೊಂಡಿದ್ದಾರೆ. ಮತ್ತೊಂದೆಡೆ ಸೂಪರ್ ಸ್ಟಾರ್ ರಜನಿಕಾಂತ್ ಅವರೂ ಕೂಡ, ಬಾಲಸುಬ್ರಹ್ಮಣ್ಯಂ ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.
ಚೆನ್ನೈ, (ಆ.17): ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೋನಾ ದೃಢಪಟ್ಟಿದ್ದು, ಬೇಗ ಗುಣಮುಖರಾಗಲೆಂದು ಇಡೀ ದೇಶನೇ ಪ್ರಾರ್ಥನೆ ಮಾಡುತ್ತಿದೆ.
SPB ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದಲೇ ಗಾಯಕ ಸಂದೇಶ
ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಪ್ಪಿಬಿ ಸ್ವಲ್ಪ ಚೇತರಿಸಿಕೊಂಡಿದ್ದಾರೆ. ಮತ್ತೊಂದೆಡೆ ಸೂಪರ್ ಸ್ಟಾರ್ ರಜನಿಕಾಂತ್ ಅವರೂ ಕೂಡ, ಬಾಲಸುಬ್ರಹ್ಮಣ್ಯಂ ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.