Asianet Suvarna News Asianet Suvarna News

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟ ಅಜಯ್ ದೇವಗನ್ ಭೇಟಿ!

ಸುಬ್ರಹ್ಮಣ್ಯ(ಫೆ.29): ಬಾಲಿವುಡ್ ನಟ, ಸಿಂಗಂ ಖ್ಯಾತಿಯ ಅಜಯ್ ದೇವಗನ್ ದಕ್ಷಿಣ ಕನ್ನಡದ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ. ವಿಶೇಷ ಆಶ್ಲೇಷಾ ಬಲಿ ಪೂಜೆ ನೆರವೇರಿಸಿದ ಅಜಯ್ ದೇವಗನ್ ಸಂಪುಟ ನರಸಿಂಹ ಸ್ವಾಮೀಜಿಯನ್ನು ಭೇಟಿಯಾಗಿದ್ದಾರೆ. 

ಸುಬ್ರಹ್ಮಣ್ಯ(ಫೆ.29): ಬಾಲಿವುಡ್ ನಟ, ಸಿಂಗಂ ಖ್ಯಾತಿಯ ಅಜಯ್ ದೇವಗನ್ ದಕ್ಷಿಣ ಕನ್ನಡದ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ. ವಿಶೇಷ ಆಶ್ಲೇಷಾ ಬಲಿ ಪೂಜೆ ನೆರವೇರಿಸಿದ ಅಜಯ್ ದೇವಗನ್ ಸಂಪುಟ ನರಸಿಂಹ ಸ್ವಾಮೀಜಿಯನ್ನು ಭೇಟಿಯಾಗಿದ್ದಾರೆ. 

Video Top Stories