Asianet Suvarna News Asianet Suvarna News

ಕೊರೋನಾ ಹೋರಾಟಕ್ಕೆ ಚಿಯಾನ್ ವಿಕ್ರಂ ಧನ ಸಹಾಯ

ಕಾಲಿವುಡ್ ನಟ ಚಿಯಾನ್ ವಿಕ್ರಂ ತಮಿಳುನಾಡು ಸಿಎಂ ಪರಿಹಾರ ನಿಧಿಗೆ 30 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಕಾಲಿವುಡ್‌ನ ಹಲವು ಸೆಲೆಬ್ರಿಟಿಗಳು ಈಗಾಗಲೇ ದೇಣಿಗೆ ನೀಡಿದ್ದಾರೆ. ಸಿಎಂ ಎಂಕೆ ಸ್ಟಾಲಿನ್ ಅವರು ಕೊರೋನಾ ನಿಧಿಗೆ ದೇಣಿಗೆ ನೀಡುವಂತೆ ಕೇಳಿಕೊಂಡಿದ್ದರು.

ಕಾಲಿವುಡ್ ನಟ ಚಿಯಾನ್ ವಿಕ್ರಂ ತಮಿಳುನಾಡು ಸಿಎಂ ಪರಿಹಾರ ನಿಧಿಗೆ 30 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಕಾಲಿವುಡ್‌ನ ಹಲವು ಸೆಲೆಬ್ರಿಟಿಗಳು ಈಗಾಗಲೇ ದೇಣಿಗೆ ನೀಡಿದ್ದಾರೆ.

ರಾಜಮೌಳಿ-ಮಹೇಶ್ ಬಾಬು ಕಾಂಬಿನೇಷನ್ ಸಿನಿಮಾ..!

ಸಿಎಂ ಎಂಕೆ ಸ್ಟಾಲಿನ್ ಅವರು ಕೊರೋನಾ ನಿಧಿಗೆ ದೇಣಿಗೆ ನೀಡುವಂತೆ ಕೇಳಿಕೊಂಡಿದ್ದರು. ನಂತರದಲ್ಲಿ ಐಶ್ವರ್ಯಾ ರಜನಿ, ಕಾರ್ತಿ, ಸೂರ್ಯ , ಅಜಿತ್ ಸೇರಿ ಬಹಳಷ್ಟು ಸೆಲೆಬ್ರಿಟಿಗಳು ಸಿಎಂ ಪರಿಹಾರ ನಿಧಿಗೆ ನೆರವು ನೀಡಿದ್ದಾರೆ.