
ಕೊರೋನಾ ವಿರುದ್ಧ ಹೋರಾಟಲು ನಟ ಮೋಹನ್ ಬಾಬು ಸಾಥ್!
ಕೊರೋನಾ ವೈರಸ್ ಹರಡದಂತೆ ತಡೆಯುವ ಕ್ರಮ ಕೈಗೊಳ್ಳಲು ಸಿನಿ ತಾರೆಯರು ಸಾಥ್ ನೀಡುತ್ತಿದ್ದಾರೆ.
ಕೊರೋನಾ ವೈರಸ್ ಹರಡದಂತೆ ತಡೆಯುವ ಕ್ರಮ ಕೈಗೊಳ್ಳಲು ಸಿನಿ ತಾರೆಯರು ಸಾಥ್ ನೀಡುತ್ತಿದ್ದಾರೆ. ಟಾಲಿವುಡ್ ಹಿರಿಯ ನಟ ಮೋಹನ್ ಬಾಬು ಹಾಗೂ ಪುತ್ರ ಮಂಜು ವಿಷ್ಣು ಒಟ್ಟಾಗಿ ಸೇರಿ ಚಂದ್ರಗಿರಿ ಕ್ಷೇತ್ರದ ಸುಮಾರು 8 ಹಳ್ಳಿಗಳನ್ನು ದತ್ತು ತೆಗೆದುಕೊಂಡಿದ್ದಾರೆ.
Add Asianetnews Kannada as a Preferred Source

ಕೊರೋನಾ ಗಲಾಟೆ ವೇಳೆಯಲ್ಲಿ 8 ಹಳ್ಳಿಗಳ ದತ್ತು ತೆಗೆದು ಕೊಂಡ ಹಿರಿಯ ನಟ
ಈ 8 ಹಳ್ಳಿಗಳಿಗೆ ದಿನಕ್ಕೆ ಎರಡು ಹೊತ್ತು ಆಹಾರ ಪೂರೈಸುವ ವ್ಯವಸ್ಥೆಯನ್ನೂ ಮಾಡಿದ್ದಾರೆ.?
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment