ಬೆಂಗಳೂರು: ಕೊರೋನಾ ಜಾಗೃತಿಗೆ ತೆರಳಿದ್ದ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ!
- ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಪೊಲೀಸರ ಮೇಲೆ ಹಲ್ಲೆ
- ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ
- ಕೊರೋನಾವೈರಸ್ ಸೋಂಕು ಜಾಗೃತಿಗೆ ತೆರಳಿದ್ದ ಕಾರ್ಯಕರ್ತೆ
ಬೆಂಗಳೂರು (ಏ.02): ಕೊರೋನಾ ಸೋಂಕಿತರ ಪತ್ತೆಗೆ ತೆರಳಿದ್ದ ಮಹಾರಾಷ್ಟ್ರ ಪೊಲೀಸರ ಮೇಲೆ ಮತ್ತು ಸೋಂಕು ಜಾಗೃತಿಗೆ ಹೋಗಿದ್ದ ವೈದ್ಯಾಧಿಕಾರಿಗಳ ಮೇಲೆ ಮಧ್ಯಪ್ರದೇಶದಲ್ಲಿ ಹಲ್ಲೆ ನಡೆದಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದಿದೆ.
ಇದನ್ನೂ ನೋಡಿ | ಬಡವರ ಅನ್ನಕ್ಕೆ ಕನ್ನ! ಬಿಜೆಪಿ ಕಾರ್ಯಕರ್ತರ ಪಾಲಾಗ್ತಿದೆ ಇಂದಿರಾ ಕ್ಯಾಂಟೀನ್ ಊಟ
"