Asianet Suvarna News Asianet Suvarna News

ಬೆಂಗಳೂರು: ಕೊರೋನಾ ಜಾಗೃತಿಗೆ ತೆರಳಿದ್ದ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ!

  • ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಪೊಲೀಸರ ಮೇಲೆ ಹಲ್ಲೆ
  • ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ
  • ಕೊರೋನಾವೈರಸ್‌ ಸೋಂಕು ಜಾಗೃತಿಗೆ ತೆರಳಿದ್ದ ಕಾರ್ಯಕರ್ತೆ

ಬೆಂಗಳೂರು (ಏ.02): ಕೊರೋನಾ ಸೋಂಕಿತರ ಪತ್ತೆಗೆ ತೆರಳಿದ್ದ ಮಹಾರಾಷ್ಟ್ರ ಪೊಲೀಸರ ಮೇಲೆ ಮತ್ತು ಸೋಂಕು ಜಾಗೃತಿಗೆ ಹೋಗಿದ್ದ ವೈದ್ಯಾಧಿಕಾರಿಗಳ ಮೇಲೆ ಮಧ್ಯಪ್ರದೇಶದಲ್ಲಿ ಹಲ್ಲೆ ನಡೆದಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದಿದೆ. 

ಇದನ್ನೂ ನೋಡಿ | ಬಡವರ ಅನ್ನಕ್ಕೆ ಕನ್ನ! ಬಿಜೆಪಿ ಕಾರ್ಯಕರ್ತರ ಪಾಲಾಗ್ತಿದೆ ಇಂದಿರಾ ಕ್ಯಾಂಟೀನ್ ಊಟ

"