Asianet Suvarna News Asianet Suvarna News

ಬಡವರ ಅನ್ನಕ್ಕೆ ಕನ್ನ! ಬಿಜೆಪಿ ಕಾರ್ಯಕರ್ತರ ಪಾಲಾಗ್ತಿದೆ ಇಂದಿರಾ ಕ್ಯಾಂಟೀನ್ ಊಟ

  • ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬಡವರಿಗೆ-ನಿರ್ಗತಿಕರಿಗೆ ಇಂದಿರಾ ಕ್ಯಾಂಟೀನ್ ಊಟ
  • ಕಾರ್ಪೊರೇಟರ್‌ ಒತ್ತಡಕ್ಕೆ ಮಣಿದು ಬಿಜೆಪಿ ಕಾರ್ಯಕರ್ತರಿಗೆ ಊಟ
  • ಬಿಬಿಎಂಪಿ ಕಮಿಷನರ್‌ ಪರಿಶೀಲನೆ ವೇಳೆ ಬಂಡವಾಳ ಬಯಲು

ಬೆಂಗಳೂರು (ಏ.02): ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬಡವರಿಗೆ-ನಿರ್ಗತಿಕರಿಗೆ ಇಂದಿರಾ ಕ್ಯಾಂಟೀನ್‌ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಆದರೆ ಇಲ್ಲೊಂದು ಇಂದಿರಾ ಕ್ಯಾಂಟೀನ್‌ ಕಾರ್ಪೊರೇಟರ್‌ ಒತ್ತಡಕ್ಕೆ ಮಣಿದು ಬಿಜೆಪಿ ಕಾರ್ಯಕರ್ತರಿಗೆ ಊಟದ ಪ್ಯಾಕೆಟ್‌ಗಳನ್ನು ನೀಡುತ್ತಿದೆ. ಬಿಬಿಎಂಪಿ ಕಮಿಷನರ್‌ ಪರಿಶೀಲನೆ ವೇಳೆ ಇದು ಬಯಲಾಗಿದೆ.

ಇದನ್ನೂ ನೋಡಿ | ಕೋರೋನಾ ಶಂಕಿತರ ಪತ್ತೆಗೆ ಹೋಗಿದ್ದ ಅಧಿಕಾರಿಗಳ ಮೇಲೆ ಹಲ್ಲೆ!

 

Video Top Stories