ಅಗತ್ಯ ಸೇವೆಗಳ ನಿರ್ವಹಣೆ, ಸಂಚಾರ ಸೇವೆ ನಿರ್ವಹಣೆ: ಅಲೋಕ್‌ ಕುಮಾರ್‌ಗೆ ಹೊಣೆ

ಕೊರೋನಾ ಎಮರ್ಜೆನ್ಸಿ ಸಂದರ್ಭದಲ್ಲಿ ಅಗತ್ಯ ಸೇವೆಗಳ ನಿರ್ವಹಣೆಗೆ ಎಡಿಜಿಪಿ ಅಲೋಕ್‌ ಕುಮಾರ್‌ಗೆ ಸರ್ಕಾರ ಜವಾಬ್ದಾರಿ ನೀಡಿದೆ. ಅಗತ್ಯ ಸೇವೆಗಳ ನಿರ್ವಹಣೆ, ಸಂಚಾರ ಸೇವೆಯ ಕಾರ್ಯ ನಿರ್ವಹಣೆ, ರಾಜ್ಯ ಹಾಗೂ ಅಂತರಾಜ್ಯ ಟ್ರಾನ್ಸ್‌ಪೋರ್ಟ್ ಜವಾಬ್ದಾರಿಯನ್ನು ಅಲೋಕ್‌ ಕುಮಾರ್‌ಗೆ ನೀಡಲಾಗಿದೆ. ಬಸ್, Ambulence, ಗೂಡ್ಸ್ ವಾಹನಗಳ ಸಂಪೂರ್ಣ ಹೊಣೆ ಇವರದ್ದಾಗಿರುತ್ತದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 27): ಕೊರೋನಾ ಎಮರ್ಜೆನ್ಸಿ ಸಂದರ್ಭದಲ್ಲಿ ಅಗತ್ಯ ಸೇವೆಗಳ ನಿರ್ವಹಣೆಗೆ ಎಡಿಜಿಪಿ ಅಲೋಕ್‌ ಕುಮಾರ್‌ಗೆ ಸರ್ಕಾರ ಜವಾಬ್ದಾರಿ ನೀಡಿದೆ. ಅಗತ್ಯ ಸೇವೆಗಳ ನಿರ್ವಹಣೆ, ಸಂಚಾರ ಸೇವೆಯ ಕಾರ್ಯ ನಿರ್ವಹಣೆ, ರಾಜ್ಯ ಹಾಗೂ ಅಂತರಾಜ್ಯ ಟ್ರಾನ್ಸ್‌ಪೋರ್ಟ್ ಜವಾಬ್ದಾರಿಯನ್ನು ಅಲೋಕ್‌ ಕುಮಾರ್‌ಗೆ ನೀಡಲಾಗಿದೆ. ಬಸ್, Ambulence, ಗೂಡ್ಸ್ ವಾಹನಗಳ ಸಂಪೂರ್ಣ ಹೊಣೆ ಇವರದ್ದಾಗಿರುತ್ತದೆ. 

Add Asianetnews Kannada as a Preferred SourcegooglePreferred

ಕರ್ನಾಟಕದಲ್ಲಿ ಜನ ಇನ್ನೂ ಓಡಾಡ್ತಿದ್ದಾರೆ, ಬಂದೋಬಸ್ತ್ ಬಿಗಿಗೊಳಿಸಿ: ಪಿಎಂ ಸೂಚನೆ

Related Video