Asianet Suvarna News Asianet Suvarna News

ಕೊರೋನಾ: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಸಾವಿರ ದೇಣಿಗೆ ನೀಡಿದ ಬಾಲಕಿ

ಕೊರೋನಾ ವಿರುದ್ಧ ಯುದ್ದಕ್ಕೆ ಬಾಲಕಿಯೊಬ್ಬಳು ಕೈ ಜೋಡಿಸಿದ್ದಾಳೆ. ಜೆ ಪಿ ನಗರ ನಿವಾಸಿ ಮಾನ್ವಿ ಪಟೇಲ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಸಾವಿರ ರೂಗಳನ್ನು ದೇಣಿಗೆಯಾಗಿ ನೀಡಿದ್ದಾಳೆ. ಮಾನ್ವಿ ಬಾಲನಟಿಯಾಗಿ, ಮಾಡೆಲ್ ಆಗಿ ಕಾಣಿಸಿಕೊಂಡಿದ್ದಾರೆ. 

 

ಬೆಂಗಳೂರು (ಏ. 06): ಕೊರೋನಾ ವಿರುದ್ಧ ಯುದ್ದಕ್ಕೆ ಬಾಲಕಿಯೊಬ್ಬಳು ಕೈ ಜೋಡಿಸಿದ್ದಾಳೆ. ಜೆ ಪಿ ನಗರ ನಿವಾಸಿ ಮಾನ್ವಿ ಪಟೇಲ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಸಾವಿರ ರೂಗಳನ್ನು ದೇಣಿಗೆಯಾಗಿ ನೀಡಿದ್ದಾಳೆ. ಮಾನ್ವಿ ಬಾಲನಟಿಯಾಗಿ, ಮಾಡೆಲ್ ಆಗಿ ಕಾಣಿಸಿಕೊಂಡಿದ್ದಾರೆ. 

ಬಳ್ಳಾರಿಯಲ್ಲಿ 6 ನೇ ಕೊರೋನಾ ಪಾಸಿಟಿವ್; ಕಂಟೈನ್ಮೆಂಟ್ ಝೋನ್ ಘೋಷಣೆ

Video Top Stories