Asianet Suvarna News Asianet Suvarna News

ಕೊರೋನಾ ನಿಯಂತ್ರಣ ಸಭೆಯಲ್ಲಿ ಹಾಲಿ-ಮಾಜಿ ಸಚಿವರ ಟಾಕ್ ಫೈಟ್..!

ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ನಡುವೆ ಮಾತಿನ ಚಕಮಕಿ ನಡೆದಿದೆ.

ಹಾಸನ, (ಏ.06): ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ನಡುವೆ ಮಾತಿನ ಚಕಮಕಿ ನಡೆದಿದೆ.

ಪ್ರಾಣಿಗೂ ಬಂತೂ ಕೊರೋನಾ ಟೆನ್ಶನ್, ಬಿಗ್‌ಬಿಯಿಂದ ಕಾರ್ಮಿಕರಿಗೆ ತಿಂಗಳ ರೇಶನ್; ಏ.6ರ ಟಾಪ್ 10 ಸುದ್ದಿ!

 ದೇಶಾದ್ಯಂತ ವ್ಯಾಪಿಸಿರುವ ಕೊರೋನಾ ವೈರಸ್ ಹಾವಳಿಯ ಕುರಿತು ನಡೆದ ಪರಿಶೀಲನಾ ಸಭೆಯಲ್ಲಿ ಹಾಲಿ ಹಾಗೂ ಮಾಜಿ ಸಚಿವರು ಪರಸ್ಪರರು ವಾಗ್ವಾದ ನಡೆಸಿದ್ದಾರೆ.

Video Top Stories