ಲಾಕ್ಡೌನ್ ಸಂಕಷ್ಟ; ಬಡವರಿಗೆ ಉಚಿತ ಹಾಲು ವಿತರಿಸಿದ ಸಿಎಂ BSY!
ಭಾರತ ಲಾಕ್ಡೌನ್ನಿಂದ ಬಡವರು, ನಿರ್ಗತಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬೆಂಗಳೂರಿನಲ್ಲಿ ಬಡವರಿಗೆ ಉಚಿತ ಹಾಲು ವಿತರಿಸಿದ್ದಾರೆ. ಸಿಎಂಗೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಸಾಥ್ ನೀಡಿದ್ದಾರೆ.
ಬೆಂಗಳೂರು(ಏ.02): ಭಾರತ ಲಾಕ್ಡೌನ್ನಿಂದ ಬಡವರು, ನಿರ್ಗತಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬೆಂಗಳೂರಿನಲ್ಲಿ ಬಡವರಿಗೆ ಉಚಿತ ಹಾಲು ವಿತರಿಸಿದ್ದಾರೆ. ಸಿಎಂಗೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಸಾಥ್ ನೀಡಿದ್ದಾರೆ.