Asianet Suvarna News Asianet Suvarna News

ಚಿತ್ರರಂಗದ 3 ಸಾವಿರ ಕಾರ್ಮಿಕರ ನೆರವಿಗೆ ಧಾವಿಸಿದ ನಿಖಿಲ್

ಲಾಕ್‌ಡೌನ್‌ನಿಂದ ಚಲನಚಿತ್ರ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು ನಿಖಿಲ್ ಕುಮಾರಸ್ವಾಮಿ ಅವರ ನೆರವಿಗೆ ಧಾವಿಸಿದ್ದಾರೆ.  ದಿನಸಿ ಪದಾರ್ಥಗಳ ಕಿಟ್ ವಿತರಿಸಲು ನಿರ್ಧರಿಸಿದ್ದಾರೆ. ಚಲನಚಿತ್ರ ರಂಗದ ಸುಮಾರು 3 ಸಾವಿರ ಕಾರ್ಮಿಕರಿಗೆ ನೆರವು ನೀಡಲು ಮುಂದಾಗಿದ್ದಾರೆ. 

ಬೆಂಗಳೂರು (ಮಾ. 27): ಲಾಕ್‌ಡೌನ್‌ನಿಂದ ಚಲನಚಿತ್ರ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು ನಿಖಿಲ್ ಕುಮಾರಸ್ವಾಮಿ ಅವರ ನೆರವಿಗೆ ಧಾವಿಸಿದ್ದಾರೆ.  ದಿನಸಿ ಪದಾರ್ಥಗಳ ಕಿಟ್ ವಿತರಿಸಲು ನಿರ್ಧರಿಸಿದ್ದಾರೆ. ಚಲನಚಿತ್ರ ರಂಗದ ಸುಮಾರು 3 ಸಾವಿರ ಕಾರ್ಮಿಕರಿಗೆ ನೆರವು ನೀಡಲು ಮುಂದಾಗಿದ್ದಾರೆ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

ಯುಗಾದಿ ದಿನ ಭಾವಿ ಪತ್ನಿ ಮೀಟ್ ಆದ ನಿಖಿಲ್ ಕ್ಷಮೆಯಾಚನೆ, ಮದ್ವೆ ಬಗ್ಗೆ ಸ್ಪಷ್ಟನೆ

Video Top Stories