Asianet Suvarna News Asianet Suvarna News

ಕರ್ನಾಟಕದಲ್ಲಿ ಜನ ಇನ್ನೂ ಓಡಾಡ್ತಿದ್ದಾರೆ, ಬಂದೋಬಸ್ತ್ ಬಿಗಿಗೊಳಿಸಿ: ಪಿಎಂ ಸೂಚನೆ

ಕರ್ನಾಟಕದ ಲಾಕ್‌ಡೌನ್ ಪರಿಸ್ಥಿತಿ ಬಗ್ಗೆ ತಿಳಿದುಕೊಳ್ಳಲು ಪ್ರಧಾನಿ ಮೋದಿ ಸಿಎಂ ಯಡಿಯೂರಪ್ಪ ಅವರಿಗೆ ಕರೆ ಮಾಡಿದ್ದಾರೆ. ಕರ್ನಾಟಕದಲ್ಲಿ ಜನ ಇನ್ನೂ ಓಡಾಡುತ್ತಿದ್ದಾರೆ. ಬಂದೋಬಸ್ತ್ ಮತ್ತಷ್ಟು ಬಿಗಿಗೊಳಿಸಿ ಎಂದು ಸಿಎಂಗೆ  ಸೂಚಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಬೆಂಗಳೂರು (ಮಾ. 27): ಕರ್ನಾಟಕದ ಲಾಕ್‌ಡೌನ್ ಪರಿಸ್ಥಿತಿ ಬಗ್ಗೆ ತಿಳಿದುಕೊಳ್ಳಲು ಪ್ರಧಾನಿ ಮೋದಿ ಸಿಎಂ ಯಡಿಯೂರಪ್ಪ ಅವರಿಗೆ ಕರೆ ಮಾಡಿದ್ದಾರೆ. ಕರ್ನಾಟಕದಲ್ಲಿ ಜನ ಇನ್ನೂ ಓಡಾಡುತ್ತಿದ್ದಾರೆ. ಬಂದೋಬಸ್ತ್ ಮತ್ತಷ್ಟು ಬಿಗಿಗೊಳಿಸಿ ಎಂದು ಸಿಎಂಗೆ  ಸೂಚಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಉತ್ತರ ಕನ್ನಡದಲ್ಲಿ ಇಬ್ಬರು ಸೋಂಕಿತರು; ಭಟ್ಕಳದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ