ಕೊರೋನಾ ವಿರುದ್ಧ ಹೋರಾಟಕ್ಕೆ 3 ಕೋಟಿ ದೇಣಿಗೆ ನೀಡಿದ PES ಸಂಸ್ಥೆ
ಕೊರೋನಾ ವಿರುದ್ಧದ ಹೋರಾಟಕ್ಕೆ ಪಿಇಎಸ್ ಶಿಕ್ಷಣ ಸಂಸ್ಥೆಯಿಂದ ದೇಣಿಗೆ/ ಮುಖ್ಯಮಂತ್ರಿ ಪರಿಹಾರ ನಿಧಿಗೆ 3 ಕೋಟಿ ರೂ. ದೇಣಿಗೆ ನೀಡಿದ ಸಂಸ್ಥೆ/ ಕೊರೋನಾ ಹೋರಾಟಕ್ಕೆ ಎಲ್ಲರ ಸಹಕಾರ ಅಗತ್ಯ
ಬೆಂಗಳೂರು(ಏ. 03) ಕೊರೋನಾ ವಿರುದ್ಧದ ಹೋರಾಟಕ್ಕೆ ರಾಜ್ಯ ಸರ್ಕಾರ ನಿರಂತರ ಶ್ರಮ ವಹಿಸುತ್ತಲೇ ಬಂದಿದೆ. ಮಹಾಮಾರಿ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಲು ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದರು.
ಸಂಜೆ ಬದಲು ಮೋದಿ ಬೆಳಗ್ಗೆ ಮಾತನಾಡಿದ್ದೇಕೆ? ಚಿಂತಕ ಚಕ್ರವರ್ತಿ ಕೊಟ್ಟ ಕಾರಣ
ಮನವಿಗೆ ಸ್ಪಂದಿಸಿದ ಪಿಇಎಸ್ ಶಿಕ್ಷಣ ಸಂಸ್ಥೆ ಕೊರೋನಾ ವಿರುದ್ಧದ ಹೋರಾಟಕ್ಕೆ 3 ಕೋಟಿ ರೂ. ದೇಣಿಗೆ ನೀಡಿದೆ. ಪಿಇಎಸ್ ಶಿಕ್ಷಣ ಸಂಸ್ಥೆ ಆರ್ಥಿಕ ಸಹಾಯ ನೀಡಿದೆ.