ಆನೇಕಲ್‌: ಪಡಿತರ ಗೋಧಿಯಲ್ಲಿ ಬರೀ ಧೂಳು, ಹುಳ; ಇದೆಂಥಾ ಅವ್ಯವಸ್ಥೆ?

ಆನೇಕಲ್‌ನಲ್ಲಿ ಬಡವರಿಗೆ ಕಳಪೆ ಆಹಾರ ಧಾನ್ಯವನ್ನು ವಿತರಣೆ ಮಾಡಲಾಗಿದೆ. ಪಡಿತರ ವಿತರಣೆಯಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ. ಪಡಿತರ ಗೋಧಿಯಲ್ಲಿ ಧೂಳು, ಹುಳಗಳ ರಾಶಿ ಕಂಡು ಗ್ರಾಹಕರು ಶಾಕ್ ಆಗಿದ್ದಾರೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಏ. 05): ಆನೇಕಲ್‌ನಲ್ಲಿ ಬಡವರಿಗೆ ಕಳಪೆ ಆಹಾರ ಧಾನ್ಯವನ್ನು ವಿತರಣೆ ಮಾಡಲಾಗಿದೆ. ಪಡಿತರ ವಿತರಣೆಯಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ. ಪಡಿತರ ಗೋಧಿಯಲ್ಲಿ ಧೂಳು, ಹುಳಗಳ ರಾಶಿ ಕಂಡು ಗ್ರಾಹಕರು ಶಾಕ್ ಆಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜನ ಜಂಗುಳಿ ತಪ್ಪಿಸಲು ಮೈಸೂರು ಪಾಲಿಕೆ ಸೂಪರ್ ಪ್ಲ್ಯಾನ್!

Related Video