
ಆನೇಕಲ್: ಪಡಿತರ ಗೋಧಿಯಲ್ಲಿ ಬರೀ ಧೂಳು, ಹುಳ; ಇದೆಂಥಾ ಅವ್ಯವಸ್ಥೆ?
ಆನೇಕಲ್ನಲ್ಲಿ ಬಡವರಿಗೆ ಕಳಪೆ ಆಹಾರ ಧಾನ್ಯವನ್ನು ವಿತರಣೆ ಮಾಡಲಾಗಿದೆ. ಪಡಿತರ ವಿತರಣೆಯಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ. ಪಡಿತರ ಗೋಧಿಯಲ್ಲಿ ಧೂಳು, ಹುಳಗಳ ರಾಶಿ ಕಂಡು ಗ್ರಾಹಕರು ಶಾಕ್ ಆಗಿದ್ದಾರೆ.
ಬೆಂಗಳೂರು (ಏ. 05): ಆನೇಕಲ್ನಲ್ಲಿ ಬಡವರಿಗೆ ಕಳಪೆ ಆಹಾರ ಧಾನ್ಯವನ್ನು ವಿತರಣೆ ಮಾಡಲಾಗಿದೆ. ಪಡಿತರ ವಿತರಣೆಯಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ. ಪಡಿತರ ಗೋಧಿಯಲ್ಲಿ ಧೂಳು, ಹುಳಗಳ ರಾಶಿ ಕಂಡು ಗ್ರಾಹಕರು ಶಾಕ್ ಆಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ