ಸಂಜೆ ಬದಲು ಮೋದಿ ಬೆಳಗ್ಗೆ ಮಾತನಾಡಿದ್ಧೇಕೆ? ಚಿಂತಕ ಚಕ್ರವರ್ತಿ ಕೊಟ್ಟ ಕಾರಣ

ದೇಶದ ಒಳಿತಿಗಾಗಿ ಒಗ್ಗಟ್ಟು ಪ್ರದರ್ಶಿಸಿ/ ನರೇಂಧ್ರ ಮೋದಿ ದೀಪ ಬೆಳಗಿಸುವ ಕರೆ ಕೊಟ್ಟಿದ್ದು ಯಾಕೆ/ ಚಿಂತಕ ಚಕ್ರವರ್ತಿ ಸೂಲಿಬೆಲೆ ಅಭಿಪ್ರಾಯ/  ಮೋದಿ ಸಂದೇಶದ ಒಳಗುಟ್ಟು ಬಿಚ್ಚಿಟ್ಟ ಚಿಂತಕ

Share this Video
  • FB
  • Linkdin
  • Whatsapp

ಬೆಂಗಳೂರು(ಏ. 03) ಈ ಭಾನುವಾರ ದೀಪ ಬೆಳಗಿಸಿ ದೇಶದ ಒಗ್ಗಟ್ಟು ಸಾರೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದಾರೆ. ಕೊರೋನಾ ವಿರುದ್ಧದ ಹೋರಾಟಕ್ಕೆ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಮತ್ತೆ ಕೇಳಿಕೊಂಡಿದ್ದಾರೆ. ಹಾಗಾದರೆ ಮೋದಿ ಹೀಗೆ ಹೇಳಲು ಕಾರಣವೇನು?

Add Asianetnews Kannada as a Preferred SourcegooglePreferred

ಅನಾಮಿಕನೊಬ್ಬ ಮನೆಗೆ ಬಂದು ಉಗುಳಿ ಹೋಗ್ತಾನೆ!

ಪ್ರಧಾನಿಯವರ ಈ ಕರೆಯ ಬಗ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾವ ಕಾರಣಕ್ಕೆ ಮೋದಿ ಇಂಥಹ ಕರೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

Related Video