
'ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಎಲ್ಲಿ ಮಲಗಿದ್ದಾರೆ'
ಕೂಲ ಕಾರ್ಮಿಕ ಪರಿಸ್ಥಿತಿ ಅಂತೂ ಹೇಳತೀರದು. ದುಡಿಮೆ ಇಲ್ಲದೆ ಕೈಯಲ್ಲಿ ಹಣವಿಲ್ಲ. ಇಂತಹ ಸಂಕಷ್ಟದ ಸಮಯದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಎಲ್ಲಿ ಮಲಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕೇಳಿದ್ದಾರೆ.
ಬೆಂಗಳೂರು, ಏ.07): ಕೊರೋನಾ ವೈರಸ್ ಬಂದು ಚಿಕ್ಕವರಿಂದ ಹಿಡಿದು ಜನರಿಗೆ ಒಂದಲ್ಲ ಒಂದು ಕಷ್ಟಗಳನ್ನು ಕೊಡುತ್ತಿದೆ.
Add Asianetnews Kannada as a Preferred Source

ಅದರಲ್ಲೂ ಕೂಲ ಕಾರ್ಮಿಕ ಪರಿಸ್ಥಿತಿ ಅಂತೂ ಹೇಳತೀರದು. ದುಡಿಮೆ ಇಲ್ಲದೆ ಕೈಯಲ್ಲಿ ಹಣವಿಲ್ಲ. ಇಂತಹ ಸಂಕಷ್ಟದ ಸಮಯದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಎಲ್ಲಿ ಮಲಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕೇಳಿದ್ದಾರೆ.