'ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಎಲ್ಲಿ ಮಲಗಿದ್ದಾರೆ'

ಕೂಲ ಕಾರ್ಮಿಕ ಪರಿಸ್ಥಿತಿ ಅಂತೂ ಹೇಳತೀರದು. ದುಡಿಮೆ ಇಲ್ಲದೆ ಕೈಯಲ್ಲಿ ಹಣವಿಲ್ಲ. ಇಂತಹ ಸಂಕಷ್ಟದ ಸಮಯದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಎಲ್ಲಿ ಮಲಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕೇಳಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, ಏ.07): ಕೊರೋನಾ ವೈರಸ್ ಬಂದು ಚಿಕ್ಕವರಿಂದ ಹಿಡಿದು ಜನರಿಗೆ ಒಂದಲ್ಲ ಒಂದು ಕಷ್ಟಗಳನ್ನು ಕೊಡುತ್ತಿದೆ. 

Add Asianetnews Kannada as a Preferred SourcegooglePreferred

ಅದರಲ್ಲೂ ಕೂಲ ಕಾರ್ಮಿಕ ಪರಿಸ್ಥಿತಿ ಅಂತೂ ಹೇಳತೀರದು. ದುಡಿಮೆ ಇಲ್ಲದೆ ಕೈಯಲ್ಲಿ ಹಣವಿಲ್ಲ. ಇಂತಹ ಸಂಕಷ್ಟದ ಸಮಯದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಎಲ್ಲಿ ಮಲಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕೇಳಿದ್ದಾರೆ.

Related Video