Asianet Suvarna News Asianet Suvarna News

ಏಪ್ರಿಲ್ 14ರ ಬಳಿಕ ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ತೆರವಿಲ್ಲ..!

ಕೇಂದ್ರ ಸರ್ಕಾರ ಮಹತ್ವದ ಸುಳಿವನ್ನು ಬಿಟ್ಟುಕೊಟ್ಟಿದ್ದು, ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ತೆರವು ಮಾಡದಿರಲು ತೀರ್ಮಾನಿಸಿದೆ ಎನ್ನಲಾಗಿದೆ. ಕೆಲವು ಕಡೆ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಸಾಕಷ್ಟು ಅಳೆದು-ತೂಗಿ ತೀರ್ಮಾನ ಕೈಗೊಳ್ಳಲು ಮುಂದಾಗಿದೆ.

ಬೆಂಗಳೂರು(ಏ.05): ಕೊರೋನಾ ವೈರಸ್ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ 21 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದಾರೆ. ಇದಾದ ಬಳಿಕ ಲಾಕ್‌ಡೌನ್ ಮುಂದುವರೆಯುತ್ತಾ ಇಲ್ಲವೇ ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಮಾಸ್ಕ್ ಧರಿಸದೇ ಸ್ಯಾನಿಟೈಸರ್ ವಿತರಿಸಿದ ಶ್ರೀರಾಮುಲು; ಆರೋಗ್ಯ ಸಚಿವರೇ ಹೀಗ್ಮಾಡಿದ್ರೆ ಹೇಗೆ?

ಇದೀಗ ಕೇಂದ್ರ ಸರ್ಕಾರ ಮಹತ್ವದ ಸುಳಿವನ್ನು ಬಿಟ್ಟುಕೊಟ್ಟಿದ್ದು, ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ತೆರವು ಮಾಡದಿರಲು ತೀರ್ಮಾನಿಸಿದೆ ಎನ್ನಲಾಗಿದೆ. ಕೆಲವು ಕಡೆ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಸಾಕಷ್ಟು ಅಳೆದು-ತೂಗಿ ತೀರ್ಮಾನ ಕೈಗೊಳ್ಳಲು ಮುಂದಾಗಿದೆ.

ಹೆಚ್ಚುತ್ತಲೇ ಇದೆ ಕೊರೋನಾ: ಜನತೆಗೆ ಯಡಿಯೂರಪ್ಪ ವಿಶೇಷ ಮನವಿ, ದಯವಿಟ್ಟು ಕೇಳಿ

ಕೆಲದಿನಗಳಿಂದ ಕೊರೋನಾ ವೈರಸ್ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಹೀಗಾಗಿ ಕೋವಿಡ್ 19 ಸೋಂಕಿತರ ಸಂಖ್ಯೆ ತಗ್ಗಿಸಲು ಕೇಂದ್ರ ಸರ್ಕಾರ ಮಾಸ್ಟರ್ ಪ್ಲಾನ್ ರೂಪಿಸಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

Video Top Stories