Asianet Suvarna News Asianet Suvarna News

ಟೀಂ ಇಂಡಿಯಾಗೆ ಕಮ್‌ಬ್ಯಾಕ್‌ ಮಾಡಿದ ಪ್ರಸಿದ್ಧ್ ಕೃಷ್ಣ; ಮನಬಿಚ್ಚಿ ಮಾತನಾಡಿದ ಕನ್ನಡದ ವೇಗಿ..!

ಐರ್ಲೆಂಡ್ ಸಿರೀಸ್‌ಗೆ ಪ್ರಸಿದ್ಧ್ ಕೃಷ್ಣ ರೆಡಿ
ಕರ್ನಾಟಕದ ಫಾಸ್ಟ್ ಬೌಲರ್ ಪ್ರಸಿದ್ದ್ ಕೃಷ್ಣ
ವರ್ಷದ ಬಳಿಕ ಟೀಂ ಇಂಡಿಯಾಗೆ ಕಮ್‌ಬ್ಯಾಕ್
ಮಹಾರಾಜ ಟ್ರೋಫಿ ಟಿ20 ಟೂರ್ನಿ ಆಡಲಿರುವ ಪ್ರಸಿದ್ಧ್ ಕೃಷ್ಣ
 

ಬೆಂಗಳೂರು(ಆ.12) ಕರ್ನಾಟಕದ ವೇಗದ ಬೌಲರ್ ಪ್ರಸಿದ್ದ್ ಕೃಷ್ಣ ಒಂದು ವರ್ಷದ ನಂತರ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಿದ್ದಾರೆ. ಇಂಜಿರಿಯಿಂದ ರಿಕವರಿಯಾಗಿ ಐರ್ಲೆಂಡ್ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ. ಕೆಎಸ್‌ಸಿಎ ಆಯೋಜಿಸುವ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್ ಪರವೂ ಆಡ್ತಿದ್ದಾರೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಪ್ರಸಿದ್ಧ್ ಕೃಷ್ಣ ಮಾತನಾಡಿದ್ದಾರೆ. ಫಿಟ್ನೆಸ್ ಮತ್ತು ಐರ್ಲೆಂಡ್ ಸಿರೀಸ್ ಬಗ್ಗೆ ಪ್ರಸಿದ್ಧ್ ಏನು ಹೇಳಿದ್ದಾರೆ ಅನ್ನೋದನ್ನ ನೀವೇ ನೋಡಿ.
 

Video Top Stories