Asianet Suvarna News Asianet Suvarna News

ಕನ್ನಡಿಗರಿಬ್ಬರ ಕಮಾಲ್; ಭಾರತಕ್ಕೆ ಗೆಲುವು ತಂದುಕೊಟ್ಟ ಪಾಂಡೆ, ರಾಹುಲ್!

ಏಕದಿನದಲ್ಲಿ ಟೀಂ ಇಂಡಿಯಾ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ. ಆಸ್ಟ್ರೇಲಿಯಾ ವಿರುದ್ದದ 2ನೇ ಪಂದ್ಯದಲ್ಲಿ ಭಾರತದ ಗೆಲುವಿಗೆ ಮುಖ್ಯ ಕಾರಣ ಕರ್ನಾಟಕ ಕ್ರಿಕೆಟಿಗರಾದ ಕೆಎಲ್ ರಾಹುಲ್ ಹಾಗೂ ಮನೀಶ್ ಪಾಂಡೆ.

ರಾಜ್‌ಕೋಟ್(ಜ.18): ಏಕದಿನದಲ್ಲಿ ಟೀಂ ಇಂಡಿಯಾ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ. ಆಸ್ಟ್ರೇಲಿಯಾ ವಿರುದ್ದದ 2ನೇ ಪಂದ್ಯದಲ್ಲಿ ಭಾರತದ ಗೆಲುವಿಗೆ ಮುಖ್ಯ ಕಾರಣ ಕರ್ನಾಟಕ ಕ್ರಿಕೆಟಿಗರಾದ ಕೆಎಲ್ ರಾಹುಲ್ ಹಾಗೂ ಮನೀಶ್ ಪಾಂಡೆ.

ಇದನ್ನೂ ಓದಿ: ರಾಜ್‌ಕೋಟ್ ಪಂದ್ಯದ ಬಳಿಕ ಕೆಎಲ್ ರಾಹುಲ್‌ಗೆ ಹೊಸ ಜವಾಬ್ದಾರಿ?

ಫೀಲ್ಡಿಂಗ್‌ನಲ್ಲಿ ಮಿಂಚಿನ ಪ್ರದರ್ಶ ನೀಡಿದ ಪಾಂಡೆ ಅದ್ಭುತ ಕ್ಯಾಚ್ ಹಿಡಿದು ಪಂದ್ಯಕ್ಕೆ ರೋಚಕ ತಿರುವು ನೀಡಿದರು. ಪಾಂಡೆ ಸೂಪರ್ ಕ್ಯಾಚ್ ಝಲಕ ಇಲ್ಲಿದೆ.

Video Top Stories