
ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಸಮಸ್ಯೆಗೆ ಮುಕ್ತಿ!
ಯುವರಾಜ್ ಸಿಂಗ್ ಹಾಗೂ ಸುರೇಶ್ ರೈನಾ ನಿರ್ಗಮನದ ಬಳಿಕ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಸಮಸ್ಯೆ ಹಾಗೇ ಉಳಿದಿತ್ತು. ಸುದೀರ್ಘ ವರ್ಷಗಳ ಬಳಿಕ ಭಾರತದ ಮಧ್ಯಮ ಕ್ರಮಾಂಕ ಸಮಸ್ಯೆಗೆ ಮುಕ್ತಿ ಸಿಕ್ಕಿದೆ.
ಹ್ಯಾಮಿಲ್ಟನ್(ಫೆ.06): ಯುವರಾಜ್ ಸಿಂಗ್ ಹಾಗೂ ಸುರೇಶ್ ರೈನಾ ನಿರ್ಗಮನದ ಬಳಿಕ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಸಮಸ್ಯೆ ಹಾಗೇ ಉಳಿದಿತ್ತು. ಸುದೀರ್ಘ ವರ್ಷಗಳ ಬಳಿಕ ಭಾರತದ ಮಧ್ಯಮ ಕ್ರಮಾಂಕ ಸಮಸ್ಯೆಗೆ ಮುಕ್ತಿ ಸಿಕ್ಕಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ