ಬೆಂಗಳೂರಿಗೆ ಆಗಮಿಸಿದ ಗಂಗೂಲಿ, ಮಾಧ್ಯಮ ಕಣ್ತಪ್ಪಿಸಿ ಗ್ರಾಮಕ್ಕೆ ಭೇಟಿ!
ಬಿಸಿಸಿಐ ನೂತನ ಅಧ್ಯಕ್ಷ ಸೌರವ್ ಗಂಗೂಲಿ ಬೆಂಗಳೂರಿಗೆ ಆಗಮಿಸಿ, NCA ಮುಖ್ಯಸ್ಥ ರಾಹುಲ್ ದ್ರಾವಿಡ್ ಜೊತೆ ಸತತ 4 ಗಂಟೆ ಚರ್ಚೆ ಮಾಡಿದ್ದಾರೆ. ಬಳಿಕ ಮಾಧ್ಯಮದ ಕಣ್ತಪ್ಪಿಸಿ, ಕೆಂಪೇಗೌಡ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಗಂಗೂಲಿ ಈ ಗ್ರಾಮಕ್ಕೆ ಬೇಟಿ ನೀಡಿದ್ದು ಯಾಕೆ, ಇಲ್ಲಿದೆ ಕಾರಣ.
ಬಿಸಿಸಿಐ ನೂತನ ಅಧ್ಯಕ್ಷ ಸೌರವ್ ಗಂಗೂಲಿ ಬೆಂಗಳೂರಿಗೆ ಆಗಮಿಸಿ, NCA ಮುಖ್ಯಸ್ಥ ರಾಹುಲ್ ದ್ರಾವಿಡ್ ಜೊತೆ ಸತತ 4 ಗಂಟೆ ಚರ್ಚೆ ಮಾಡಿದ್ದಾರೆ. ಬಳಿಕ ಮಾಧ್ಯಮದ ಕಣ್ತಪ್ಪಿಸಿ, ಕೆಂಪೇಗೌಡ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಗಂಗೂಲಿ ಈ ಗ್ರಾಮಕ್ಕೆ ಬೇಟಿ ನೀಡಿದ್ದು ಯಾಕೆ, ಇಲ್ಲಿದೆ ಕಾರಣ.