ಆ ಇಬ್ಬರನ್ನು ಆಡಿಸಿದ್ದೇ ಟೀಂ ಇಂಡಿಯಾ ಸೋಲಿಗೆ ಕಾರಣ..!

ಟೀಂ ಇಂಡಿಯಾ ಮ್ಯಾನೇಜ್ಮೆಂಟ್‌ನಿಂದಾಗಿ ವಿರಾಟ್ ಪಡೆ ಎರಡನೇ ಪಂದ್ಯದಲ್ಲಿ ಕಿವೀಸ್‌ಗೆ ಶರಣಾಗಿದೆ. ಇದೀಗ ಟಿ20 ಸರಣಿ ಗೆದ್ದ ಮಾನ ಏಕದಿನ ಪಂದ್ಯದಲ್ಲಿ ಹೋಯ್ತು ಎನ್ನುವಂತಾಗಿದೆ.
 

Share this Video
  • FB
  • Linkdin
  • Whatsapp

ಆಕ್ಲೆಂಡ್(ಫೆ.09): ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯನ್ನು ಟೀಂ ಇಂಡಿಯಾ ಕೈಚೆಲ್ಲಿದೆ. ಟಿ20 ಸರಣಿ ಗೆದ್ದು ಬೀಗುತ್ತಿದ್ದ ಭಾರತಕ್ಕೆ ಕಿವೀಸ್ ಪಡೆ ತಿರುಗೇಟು ನೀಡಿದೆ.

Add Asianetnews Kannada as a Preferred SourcegooglePreferred

ಇಂಡೋ-ಕಿವೀಸ್ 2ನೇ ಏಕದಿನ ಪಂದ್ಯದ ಹೈಲೈಟ್ಸ್

ಟೀಂ ಇಂಡಿಯಾ ಮ್ಯಾನೇಜ್ಮೆಂಟ್‌ನಿಂದಾಗಿ ವಿರಾಟ್ ಪಡೆ ಎರಡನೇ ಪಂದ್ಯದಲ್ಲಿ ಕಿವೀಸ್‌ಗೆ ಶರಣಾಗಿದೆ. ಇದೀಗ ಟಿ20 ಸರಣಿ ಗೆದ್ದ ಮಾನ ಏಕದಿನ ಪಂದ್ಯದಲ್ಲಿ ಹೋಯ್ತು ಎನ್ನುವಂತಾಗಿದೆ.

ಏಕದಿನ ಸರಣಿ ಸೋಲಿನ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದ ಕೊಹ್ಲಿ..!

ಟೀಂ ಇಂಡಿಯಾ ಆ ಇಬ್ಬರು ಆಟಗಾರರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಿದ್ದೇ ತಂಡದ ಸೋಲಿಗೆ ಕಾರಣವಾಯ್ತಾ ಎನ್ನುವ ಚರ್ಚೆ ಆರಂಭವಾಗಿದೆ. ಅಷ್ಟಕ್ಕೂ ಯಾರು ಆಟಗಾರರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...

Related Video