ಟಿಪ್ಪು Vs ಸಾವರ್ಕರ್‌ ಫೋಟೋ ವಾರ್: ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ರಾಷ್ಟ್ರದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದ್ರೆ, ಶಿವಮೊಗ್ಗದಲ್ಲಿ ಅಮೃತ ಮಹೋತ್ಸವದ ಆಚರಣೆ ವೇಳೆ ಸಾವರ್ಕರ್ ಭಾವಚಿತ್ರ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ.

Share this Video
  • FB
  • Linkdin
  • Whatsapp

ಶಿವಮೊಗ್ಗ, (ಆಗಸ್ಟ್.15): 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ರಾಷ್ಟ್ರದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದ್ರೆ, ಶಿವಮೊಗ್ಗದಲ್ಲಿ ಅಮೃತ ಮಹೋತ್ಸವದ ಆಚರಣೆ ವೇಳೆ ಸಾವರ್ಕರ್ ಭಾವಚಿತ್ರ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಯುವಕನಿಗೆ ಚಾಕು ಇರಿತ: ಶಿವಮೊಗ್ಗದಲ್ಲಿ ಕ್ಷಣ-ಕ್ಷಣಕ್ಕೂ ಉದ್ವಿಗ್ನ, ಅಘೋಷಿತ ಬಂದ್

ವೀರ ಸಾವರ್ಕರ್ ಫೋಟೋ ಅಳವಡಿಕೆ ವಿವಾದ ತಾರಕ್ಕೇರುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದಾದ್ಯಂತ 144ಜಾರಿಗೊಳಿಸಲಾಗಿದೆ.

Related Video