Asianet Suvarna News Asianet Suvarna News

ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು; ಸಂಪತ್‌ರಾಜ್ ಬಂಧನಕ್ಕೆ ಅಖಂಡ ಪ್ರತಿಕ್ರಿಯೆ

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಮಾಸ್ಟರ್ ಮೈಂಡ್ ಸಂಪತ್‌ ರಾಜ್‌ರನ್ನು ಅರೆಸ್ಟ್‌ ಮಾಡಲಾಗಿದೆ. ಈ ಬಗ್ಗೆ ಅಖಂಡ ಶ್ರೀನಿವಾಸ ಮೂರ್ತಿ ಮಾತನಾಡಿದ್ದಾರೆ. 

ಬೆಂಗಳೂರು (ನ. 17): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಮಾಸ್ಟರ್ ಮೈಂಡ್ ಸಂಪತ್‌ ರಾಜ್‌ರನ್ನು ಅರೆಸ್ಟ್‌ ಮಾಡಲಾಗಿದೆ. ಈ ಬಗ್ಗೆ ಅಖಂಡ ಶ್ರೀನಿವಾಸ ಮೂರ್ತಿ ಮಾತನಾಡಿದ್ದಾರೆ. 

'ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಮ್ಮ ಕ್ಷೇತ್ರದ ಜನತೆ ಶಾಂತಿ, ಸುವ್ಯವಸ್ಥೆ ಕಾಪಾಡಬೇಕು. ಸಿಸಿಬಿ ಅಧಿಕಾರಿಗಳು ನಮ್ಮನ್ನು ಕರೆದರೆ ಹೋಗುತ್ತೇವೆ' ಎಂದಿದ್ದಾರೆ. 

ಬುಧವಾರ ಕೆಲವರಿಗೆ ಕೊನೆಯ ಸಂಪುಟ ಸಭೆ? ಯಾರಿಗೆ ಮಂತ್ರಿ ಭಾಗ್ಯ!