Asianet Suvarna News Asianet Suvarna News

ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ: ಬಯಲಾದವು ಸತ್ಯಗಳು

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐ ಪೂರಕ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಈ ಚಾರ್ಜ್‌ ಶೀಟ್‌ನಲ್ಲಿ ಹತ್ಯೆಯ ಸತ್ಯಗಳು ಬಯಲಾಗಿವೆ.

ಬೆಂಗಳೂರು/ಧಾರವಾರ, (ಫೆ.03): ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ ರಾಜ್ಯದಲ್ಲಿ ಸಂಚನ ಮೂಡಿಸಿತ್ತು. 

ಹೇಗಿತ್ತು ಯೋಗೇಶ್ ಗೌಡ ಹಂತಕರ ಪ್ಲ್ಯಾನ್.? ಏನಿದೆ ಚಾರ್ಜ್‌ಶೀಟ್‌ನಲ್ಲಿ.? 

ಈ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐ ಪೂರಕ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಈ ಚಾರ್ಜ್‌ ಶೀಟ್‌ನಲ್ಲಿ ಹತ್ಯೆಯ ಸತ್ಯಗಳು ಬಯಲಾಗಿವೆ.

Video Top Stories