ದೊಡ್ಡವರ ಅಫೇರ್‌ಗೆ ಬಲಿಯಾಯ್ತು ಅಪ್ರಾಪ್ತರ ಪ್ರೇಮ ಕತೆ...ಭೀಮಾ ನದಿಯಲ್ಲಿ ಬಾಲಕನ ಹೆಣ!

ಅಪ್ರಾಪ್ತರ ಅಮರ ಪ್ರೇಮ ಕಹಾನಿ/  ಬಾಲಕನ ಹತ್ಯೆ ಮಾಡಿ ಮೂಟೆ ಕಟ್ಟಿ ನದಿಗೆ ಎಸೆದಿದ್ದರು/ ಕೊಲೆಯ ಹಿಂದೆ ಒಂದು ಲವ್ ಸ್ಟೋರಿ ಇತ್ತು

Share this Video
  • FB
  • Linkdin
  • Whatsapp

ಕಲಬುರಗಿ(ಫೆ. 28) ಅಪರಾಧ ಜಗತ್ತಿನಲ್ಲಿ ಸುದ್ದಿಗಳಿಗೆ ಬರವಿಲ್ಲ. ಭೀಮೆಯ ತಟದಲ್ಲಿ ನಡೆದಿದ್ದು ಒಂದು ಅಮಾನುಷ ಕೊಲೆ. ಬರ್ಬರವಾಗಿ ಬಾಲಕನ ಹತ್ಯೆ ಮಾಡಿ ಮೂಟೆ ಕಟ್ಟಿ ಎಸೆದಿದ್ದರು.

Add Asianetnews Kannada as a Preferred SourcegooglePreferred

ಕಾಂಡೋಮ್ ಬಳಸು ಎಂದಿದ್ದಕ್ಕೆ ಕೊಂದೇ ಬಿಟ್ಟ ಪಾಪಿ

ಕೊಲೆಯ ಹಿಂದೆ ಒಂದು ಪ್ರೇಮ್ ಕಹಾನಿ ಇತ್ತು. ಮೀಸೆ ಮೂಡದ ಹುಡುಗನ ದುರಂತ ಅಂತ್ಯ.. ಭೀಮಾ ನದಿಯಲ್ಲಿ ತೇಲುತ್ತಿತ್ತು ಬಾಲಕನ ಹೆಣ..

Related Video