ಗೋವಾದಲ್ಲಿ ಕನ್ನಡಿಗರ ವ್ಯಥೆ... ಇಡೀ ಕುಟುಂಬ ನಿಗೂಢ ಸಾವು!

* ಹೊಟ್ಟೆಪಾಡಿಗೆ  ಕೆಲಸ ಅರಸಿ ಪಕ್ಕದ ರಾಜ್ಯಕ್ಕೆ ಹೋದರವರ ದಾರುಣ ಕತೆ
* ಕನ್ನಡಿಗರ ಗೋಳು ಕೇಳುವವರಿಲ್ಲ
* ಗೋವಾದಲ್ಲಿ ಕನ್ನಡಿಗರ ಪರಿಸ್ಥಿತಿ ಹೇಗಿದೆ?

Share this Video
  • FB
  • Linkdin
  • Whatsapp

ಬೆಂಗಳೂರು(ಜು. 11) ಅಪರಾಧ ಜಗತ್ತಿನಲ್ಲಿ ರೋಚಕ ಘಟನೆಗಳು ನಡೆಯುತ್ತಲೇ ಇರುತ್ತವೆ. ದುಡಿಯೋದಕ್ಕೆ ಅಂತ ಹೊರ ರಾಜ್ಯಕ್ಕೆ ತೆರಳುವ ಕನ್ನಡಿಗರು ಪಡುವ ಸಂಕಷ್ಟ ಅಷ್ಟಿಷ್ಟಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಾಲೆಂಜಿಂಗ್ ಸ್ಟಾರ್ ಬಳಿ ಬಂದ ನಕಲಿ ಬ್ಯಾಂಕ್ ಮ್ಯಾನೇಜರ್

ಗೋವಾದಲ್ಲಿ ಕನ್ನಡಿಗರ ಪರಿಸ್ಥಿತಿ ಘೋರ. ಉತ್ತರ ಕರ್ನಾಟಕದ ಜನರ ಪರಿಸ್ಥಿತಿ ಹೇಗಿದೆ? ಗೋವಾದಲ್ಲಿ ಕರ್ನಾಟಕದ ಇಡೀ ಕುಟುಂಬವೇ ನಿಗೂಢವಾಗಿ ಸಾವನ್ನಪ್ಪಿದೆ. 

Related Video