Asianet Suvarna News Asianet Suvarna News

ಅಯ್ಯಪ್ಪ ದೊರೆ ಕೊಲೆಯ ಹಿಂದೆ ಬೆಂಗಳೂರಿನ ಖ್ಯಾತ ವಕೀಲ?

ಅಲಯನ್ಸ್ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಅಯ್ಯಪ್ಪ ದೊರೆ ಕೊಲೆ ಪ್ರಕರಣವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ವಿವಿಯ ಕುಲಪತಿ ಸುಧೀರ್ ಅಂಗೂರ್ ಮತ್ತು ಆತನ ಸಹಚರನನ್ನು ವಶಕ್ಕೆ ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬೆಚ್ಚಿಬೀಳಿಸುವ ಅಂಶಗಳು ಹೊರಬಿದ್ದಿವೆ. ಬೆಂಗಳೂರಿನ ಖ್ಯಾತ ವಕೀಲರೊಬ್ಬರು ಕೊಲೆ ಹಿಂದಿನ ಮಾಸ್ಟರ್‌ಮೈಂಡ್ ಎಂದು ತಿಳಿದು ಬಂದಿದೆ. ಇಲ್ಲಿದೆ ವಿವರ... 

ಬೆಂಗಳೂರು (ಅ.17): ಅಲಯನ್ಸ್ ವಿಶ್ವವಿದ್ಯಾಲಯದ ಮಾಜಿ ಉಪ-ಕುಲಪತಿ ಅಯ್ಯಪ್ಪ ದೊರೆ ಕೊಲೆ ಪ್ರಕರಣವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ವಿವಿಯ ಕುಲಪತಿ ಸುಧೀರ್ ಅಂಗೂರ್ ಮತ್ತು ಆತನ ಸಹಚರನನ್ನು ಬಂಧಿಸಿದ್ದಾರೆ.

ಬುಧವಾರ ಬೆಳಗ್ಗೆ ಆರ್.ಟಿ.ನಗರದ HMT ಮೈದಾನದಲ್ಲಿ ಅಯ್ಯಪ್ಪ ದೊರೆ ಮೃತದೇಹ ಪತ್ತೆಯಾಗಿತ್ತು. ವಿವಿ ಉಪ-ಕುಲಪತಿ ಹುದ್ದೆಯನ್ನು ತ್ಯಜಿಸಿ ರಿಯಲ್ ಎಸ್ಟೇಟ್‌ನಲ್ಲಿ ತೊಡಗಿಸಿಕೊಂಡಿದ್ದ ದೊರೆಯವರನ್ನು  ಮಂಗಳವಾರ ರಾತ್ರಿ ಕೊಲೆಗೈಯಲಾಗಿತ್ತು.   

ಪ್ರಾಥಮಿಕ ತನಿಖೆಯಲ್ಲಿ ಬೆಚ್ಚಿಬೀಳಿಸುವ ಅಂಶಗಳು ಹೊರಬಿದ್ದಿವೆ. ಬೆಂಗಳೂರಿನ ಖ್ಯಾತ ವಕೀಲರೊಬ್ಬರು ಕೊಲೆ ಹಿಂದಿನ ಮಾಸ್ಟರ್‌ಮೈಂಡ್ ಎಂದು ತಿಳಿದು ಬಂದಿದೆ. ಇಲ್ಲಿದೆ ವಿವರ... 

Video Top Stories