
ಹನಿಟ್ರ್ಯಾಪ್ ಹಗರಣದ 'ಕಿಲಾಡಿ' ಅಂದರ್ ; ಮತ್ತಷ್ಟು ಗಣ್ಯರ ಬಂಡವಾಳ ಬಾಹರ್?
ರಾಜ್ಯರಾಜಕಾರಣವನ್ನು ಬೆಚ್ಚಿ ಬೀಳಿಸಿದ್ದ ಹನಿಟ್ರ್ಯಾಪ್ ಪ್ರಕರಣ | ಪೊಲೀಸರ ಬಲೆಗೆ ಮತ್ತೊಬ್ಬ ಆರೋಪಿ | ರಾಜಕಾರಣಿಗಳನ್ನು ಗುರಿಯಾಗಿಸಿ ಹನಿಟ್ರ್ಯಾಪ್ ದಂಧೆ | ಬಾಯ್ಬಿಟ್ಟರೆ ಮತ್ತಷ್ಟು ರಾಜಕಾರಣಿಗಳ ಬಂಡವಾಳ ಬಯಲಿಗೆ!
ಬೆಂಗಳೂರು (ಡಿ.04): ರಾಜ್ಯರಾಜಕಾರಣವನ್ನು ಬೆಚ್ಚಿ ಬೀಳಿಸಿದ್ದ ಹನಿಟ್ರ್ಯಾಪ್ ಪ್ರಕರಣದಲ್ಲಿ ಮತ್ತೊಂದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜಕಾರಣಿಗಳನ್ನು ಗುರಿಯಾಗಿಸಿ, ಮಂಚಕ್ಕೆ ಕರೆದು ಹನಿಟ್ರ್ಯಾಪ್ ನಡೆಸುತ್ತಿದ್ದ ಈ ಗ್ಯಾಂಗ್ನ ಪ್ರಮುಖ ಕಿಲಾಡಿ ಈತ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪುಷ್ಪಾ ಶಾಸಕರ ಜೊತೆಗಿದ್ದ ವಿಡಿಯೋವನ್ನು ಕಿಂಗ್ಪಿನ್ ರಾಘು ಈತನಿಗೆ ಕಳುಹಿಸುತ್ತಿದ್ದ. ವಿಡಿಯೋವನ್ನು ಮುಂದಿಟ್ಟುಕೊಂಡು ಹಣ ವಸೂಲಿ ಮಾಡೋದನ್ನ ಇವರು ಚರ್ಚೆ ಮಾಡುತ್ತಿದ್ದರು. ಇಲ್ಲಿದೆ ಮತ್ತಷ್ಟು ಮಾಹಿತಿ...