Asianet Suvarna News Asianet Suvarna News

ಸ್ಯಾಂಡಲ್‌ವುಡ್‌ ಬೆಚ್ಚಿಬೀಳಿಸುವ ಸುದ್ದಿ! ದರ್ಶನ್ ಚಿತ್ರದ ನಿರ್ಮಾಪಕನ ಹತ್ಯೆಗೆ ಸ್ಕೆಚ್!

  • ಸ್ಯಾಂಡಲ್‌ವುಡ್‌ ಸ್ಟಾರ್ ನಿರ್ಮಾಪಕನ ಹತ್ಯೆಗೆ ಸ್ಕೆಚ್
  • ಕನ್ನಡ ಚಿತ್ರರಂಗದ ಮತ್ತೊಬ್ಬ ನಿರ್ಮಾಪಕನಿಂದ ಸುಪಾರಿ?
  • ಪೊಲೀಸರ ತನಿಖೆಯಿಂದ ಹೊರಬಿದ್ದ ಸ್ಪೋಟಕ ಮಾಹಿತಿ   

ಬೆಂಗಳೂರು (ಜ.07): ಇತ್ತೀಚೆಗೆ ಹಲವು ವಿವಾದಗಳಿಂದಲೇ ಸುದ್ದಿಯಾಗಿರುವ ಕನ್ನಡ ಚಿತ್ರರಂಗದಿಂದ ಮತ್ತೊಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ.  ಸ್ಯಾಂಡಲ್‌ವುಡ್‌ನ‌ ಸ್ಟಾರ್ ನಿರ್ಮಾಪಕನ ಹತ್ಯೆಗೆ ಸ್ಕೆಚ್ ಹಾಕಿರುವ ಸ್ಫೋಟಕ ವಿಚಾರ ಬೆಂಗಳೂರು ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ. 

ಇದನ್ನು ನೋಡಿ: 17 ವರ್ಷದಿಂದ 'ಆತನ' ಪರಿಚಯ...! ಯುವರಾಜ್, ರಾಧಿಕಾ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!...

ಕನ್ನಡ ಚಿತ್ರರಂಗದ ಮತ್ತೊಬ್ಬ ನಿರ್ಮಾಪಕನೇ ಸುಪಾರಿ ಕೊಟ್ಟಿದ್ದಾರೆಂದು ಹೇಳಲಾಗಿದೆ. ಏನಿದು ನಿರ್ಮಾಪಕರ ನಡುವಿನ  ಬಿಗ್ ಫೈಟ್? ಇಲ್ಲಿದೆ ಡೀಟೆಲ್ಸ್..