'ನನಗೆ ಯಾರೂ ವಾರ್ನಿಂಗ್ ಮಾಡಿಲ್ಲ' ಇಂಥ ಮಾತು ಯಾಕೆ ಹೇಳಿದ್ರು ಪಂತ್!

ಬೆಂಗಳೂರು ಗಲಭೆ/ ನಿಷೇಧಾಜ್ಞೆ ಹಿಂಪಡೆದ ಪ್ರದೇಶದಲ್ಲಿ ಕಮಿಷನರ್ ರೌಂಡ್ಸ್/ ಯಾವ ಹೇಳಿಕೆಯನ್ನು ನೀಡುವುದಿಲ್ಲ/ ಪ್ರಕರಣ ವಿಚಾರಣೆ ಹಂತದಲ್ಲಿದೆ

Share this Video
  • FB
  • Linkdin
  • Whatsapp

ಬೆಂಗಳೂರು(ಆ. 19) ಬೆಂಗಳೂರು ಗಲಭೆ ವಿಚಾರದಲ್ಲಿ ನಾನು ಯಾರ ಒತ್ತಡಕ್ಕೂ ಮಣಿಯುವ ಪ್ರಮೇಯವೇ ಇಲ್ಲ. ನನಗೆ ಯಾರೂ ವಾರ್ನಿಂಗ್ ಮಾಡಿಲ್ಲ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಸ್ಪಷ್ಟನೆ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಅಖಂಡ ಕಣ್ಣೀರು, ಮನೆ ಸುಟ್ಟಿದ್ದಕ್ಕಿಂತಲೂ ನೋವು ತಂದ ಬೇರೆ ವಿಚಾರ

ನಿಷೇಧಾಜ್ಞೆ ಹಿಫಡೆದ ಪ್ರದೇಶದಲ್ಲಿ ರೌಂಡ್ಸ್ ನಡೆಸಿದ ಕಮಿಷನರ್, ತನಿಖೆ ಹಂತದಲ್ಲಿ ಪ್ರಕರಣ ಇರುವುದರಿಂದ ಯಾವ ಹೇಳಿಕೆಯನ್ನು ನೀಡುವುದಿಲ್ಲ ಎಂದು ತಿಳಿಸಿದರು.

Related Video