Asianet Suvarna News Asianet Suvarna News

ಮಾಜಿ ಮೇಯರ್ ನಾಪತ್ತೆ ಕೇಸ್, ತನಿಖೆ ಚುರುಕು: ಸಂಪತ್‌ರಾಜ್‌ಗೆ ಆಗಲಿದ್ಯಾ ಮುಳುವು?

ಡಿ.ಜೆ.ಹಳ್ಳಿ-ಕೆ.ಜಿ ಹಳ್ಳಿ ಗಲಭೆ ವೇಳೆ ಪುಲಿಕೇಶಿ ನಗರ ಕ್ಷೇತ್ರದ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣದಲ್ಲಿ ಮಾಜಿ ಮೇಯರ್‌ ಹಾಗೂ ಸ್ಥಳೀಯ ಕಾಂಗ್ರೆಸ್‌ ಮುಖಂಡ ಸಂಪತ್‌ ರಾಜ್‌ ಆರೋಪಿಯಾಗಿದ್ದಾರೆ. 

ಬೆಂಗಳೂರು (ನ. 02): ಡಿ.ಜೆ.ಹಳ್ಳಿ-ಕೆ.ಜಿ ಹಳ್ಳಿ ಗಲಭೆ ವೇಳೆ ಪುಲಿಕೇಶಿ ನಗರ ಕ್ಷೇತ್ರದ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣದಲ್ಲಿ ಮಾಜಿ ಮೇಯರ್‌ ಹಾಗೂ ಸ್ಥಳೀಯ ಕಾಂಗ್ರೆಸ್‌ ಮುಖಂಡ ಸಂಪತ್‌ ರಾಜ್‌ ಆರೋಪಿಯಾಗಿದ್ದಾರೆ.

ಮಾರ್ಚ್‌ನಿಂದ ಇಲ್ಲಿಯವರೆಗೆ ನಿಮ್ಹಾನ್ಸ್‌ಗೆ 4 ಲಕ್ಷಕ್ಕೂ ಹೆಚ್ಚು ಮಂದಿ ಕರೆ: ಇವರೆಲ್ಲರದ್ದೂ ಒಂದೇ ಸಮಸ್ಯೆ!

ಇವರೀಗ ನಾಪತ್ತೆಯಾಗಿದ್ದು,  ತಕ್ಷಣವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಅವರ ಮನೆಗಳಿಗೆ ಸಿಸಿಬಿ ನೋಟಿಸ್‌ ಅಂಟಿಸಿದೆ. ಪುಲಿಕೇಶಿ ನಗರದಲ್ಲಿರುವ ಮಾಜಿ ಮೇಯರ್‌ಗೆ ಸೇರಿದ ಎರಡು ಮನೆಗಳು ಹಾಗೂ ಅವರ ಅಕ್ಕನ ಮನೆಗೂ ಸಿಸಿಬಿ ನೋಟಿಸ್‌ ಅಂಟಿಸಿದೆ. 

 

Video Top Stories