ಬೆಂಗಳೂರು ಗಲಭೆ ಹಿಂದೆ SDPI, ಸಂಘಟನೆ ನಿಷೇಧಕ್ಕೆ ಮೀನಮೇಷ ಯಾಕೆ?

ಬೆಂಗಳೂರು ಗಲಭೆ ಹಿಂದೆ ಎಸ್‌ಡಿಪಿಐ/ ಈ ಸಂಘಟನೆಗಳ ನಿಷೇಧ ಯಾವಾಗ? / ಕಾಂಗ್ರೆಸ್ ಸರ್ಕಾರ, ದೋಸ್ತಿ ಸರ್ಕಾರ ಇದ್ದಾಗ ಬ್ಯಾನ್ ಮಾಡಿ ಎಂದು ಆಗ್ರಹಿಸಿದ್ದ ಬಿಜೆಪಿ/ ಖಡಕ್ ನಿರ್ಧಾರ ತೆಗೆದುಕೊಳ್ಳದಂತೆ ತಡೆಯುತ್ತಿರುವವರು ಯಾರು?

Share this Video
  • FB
  • Linkdin
  • Whatsapp

ಬೆಂಗಳೂರು(ಆ. 14) ಬೆಂಗಳೂರಿನ ಡಿಜೆ, ಕೆಜಿ ಹಳ್ಳಿ ಹೊತ್ತು ಉರಿದಿದ್ದುದರ ಹಿಂದೆ ಎಸ್‌ಡಿಪಿಐ ಕೈವಾಡ ಸಾಬೀತಾಗುತ್ತಲೇ ಇದೆ. ಇನ್ನು ಎಷ್ಟು ದಿನ ಬೇಕು ಈ ಸಂಘಟನೆಗಳನ್ನು ಬ್ಯಾನ್ ಮಾಡಲು?

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತನಿಖಾ ವರದಿ ತೆರೆದಿಟ್ಟ ಬೆಂಗಳೂರು ಗಲಭೆಯ ಅಸಲಿ ರಹಸ್ಯ

ಹಾಗಾದರೆ ಯಾರು ನಿರ್ಧಾರ ತೆಗೆದುಕೊಳ್ಳಬೇಕು? ಏನಾಗುತ್ತಿದೆ ಕರ್ನಾಟಕದಲ್ಲಿ? ಹಳೆಯ ಗಲಭೆಗಳಿಗೂ ಇದಕ್ಕೂ ಏನ್ ಲಿಂಕ್? ಎಲ್ಲ ವಿವರ ನಿಮ್ಮ ಮುಂದೆ .....

Related Video